ಶಾ ಔತಣ ಕೂಟದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಲಿಲ್ಲ: ಶೆಟ್ಟರ್
Team Udayavani, May 3, 2022, 3:33 PM IST
ಬೆಂಗಳೂರು: ಸಿಎಂ ನಿವಾಸದಲ್ಲಿ ನಡೆದ ಔತಣ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಜೊತೆ ಕುಳಿತು ಮಾತುಕತೆ ನಡೆಸಿದರು. ನಮ್ಮ ನಾಯಕರ ಜೊತೆ ಊಟ ಮಾಡಿದರಷ್ಟೇ. ಆದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಔತಣಕೂಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶೆಟ್ಟರ್ ಗೆ ಧಾರವಾಡ ಪೇಡ ಸಿಗುತ್ತದೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಹಾಗೇನು ತಿಳಿದುಕೊಂಡಿಲ್ಲ. ಅದನ್ನು ನೀವೇ ಹೇಳುತ್ತಿರುವುದು ಎಂದರು.
ದೆಹಲಿಯಲ್ಲಿ ವರಿಷ್ಠರು ಶೆಟ್ಟರ್ ಗೆ ಸಿಗುತ್ತಾರೆ, ಸಿಎಂಗೆ ಸಿಗುವುದಿಲ್ಲವಲ್ಲ ಎಂಬ ಪ್ರಶ್ಮೆಗೆ ಪ್ರತಿಕ್ರಿಯೆ ನೀಡಿ, ಅದು ಹಳೆಯ ವಿಷಯ. ಇವತ್ತು ಸರ್ಕಾರಿ ಕಾರ್ಯಕ್ರಮವಿದೆ. ಅದಕ್ಕೆ ಬಂದಿದ್ದರು. ಇಲ್ಲಿ ಭೊಜನಕ್ಕೆ ಬಂದಿದ್ದಾರೆ, ಸಂಜೆ ಕೂಡ ಕಾರ್ಯಕ್ರಮವಿದೆ. ಅಲ್ಲಿಗೂ ಅವರು ಹೋಗುತ್ತಾರೆ. ಇಲ್ಲಿ ಸಂಪುಟ ವಿಚಾರದ ಬಗ್ಗೆ ಚರ್ಚೆಯಾಗಿಲ್ಲ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ನಾಯಕರು ಷಡ್ಯಂತ್ರ ನಡೆಸುವಲ್ಲಿ ನಿರತರಾಗಿದ್ದಾರೆ: ಅರುಣ್ ಸಿಂಗ್
ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರಕ್ಕೆ ಅದನ್ನು ನೀವು ಯತ್ನಾಳರನ್ನೇ ಕೇಳಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…