ಉಚಿತ ಮರಳು ಪ್ರಸ್ತಾವನೆ ಇಲ್ಲ: ಹಾಲಪ್ಪ ಆಚಾರ್
Team Udayavani, Oct 1, 2021, 6:49 AM IST
ಬೆಂಗಳೂರು: ನೂತನ ಮರಳು ನೀತಿಯಲ್ಲಿ ಉಚಿತವಾಗಿ ಮರಳು ನೀಡುವ ಪ್ರಸ್ತಾವನೆ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಚಿತವಾಗಿ ಮರಳು ನೀಡುವುದು ಈಗಿನ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಹೇಳಿದರು.
ಹಿಂದಿನ ಸಚಿವರು 10 ಲಕ್ಷ ರೂ. ಮೊತ್ತದ ಮನೆ ನಿರ್ಮಿಸುವ ಬಡವರಿಗೆ ಪ್ರತಿ ಟನ್ಗೆ 100 ರೂ. ರಾಯಧನ ಪಡೆದು ಮರಳನ್ನು ನೀಡುವ ಭರವಸೆ ನೀಡಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಅಂಥ ಪ್ರಸ್ತಾವನೆ ಇಲ್ಲ ಎಂದರು.
ರಾಜ್ಯಕ್ಕೆ 45 ಲಕ್ಷ ಮೆಟ್ರಿಕ್ ಟನ್ ಮರಳು ಅಗತ್ಯವಿದ್ದು, 10 ಲಕ್ಷ ಮೆಟ್ರಿಕ್ ಟನ್ ಕೊರತೆಯಿದೆ. ಹೀಗಾಗಿ ಎಂ. ಸ್ಯಾಂಡ್ಗೆ ಮೊರೆ ಹೋಗುವುದು ಹಾಗೂ ಅದರ ಮೇಲೆ ಅವಲಂಬನೆ ಆಗುವುದು ಅನಿವಾರ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ