ಯಾವುದೇ ಕಾನೂನು ವಾಪಸ್ ಪಡೆಯಲ್ಲ: ಜೋಶಿ
Team Udayavani, Mar 2, 2020, 3:03 AM IST
ಬಳ್ಳಾರಿ: “ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದಾಗಿ ಯಾರಿಗೂ ಯಾವುದೇ ತೊಂದರೆಯಿಲ್ಲ. ಸರ್ಕಾರ ಯಾವುದೇ ಕಾನೂನನ್ನೂ ವಾಪಸ್ ಪಡೆಯಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ನಗರದಲ್ಲಿ ಭಾನುವಾರ ಭಾರತೀಯ ಮಜ್ದೂರ್ ಸಂಘ ಏರ್ಪಡಿಸಿದ್ದ ಸಂಘದ ಸಂಸ್ಥಾಪಕ ದತ್ತೋಪಂಥ ಠೇಂಗಡಿ ಅವರ ಜನ್ಮ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದರು.
ಪೌರತ್ವ ಕಾಯ್ದೆ ತಿದ್ದುಪಡಿಯಿಂದ ದೇಶದ ವಾಸಿಗಳಿಗೆ ಯಾವ ತೊಂದರೆಯೂ ಇಲ್ಲ. ಆದರೆ ಜನರನ್ನು ದಾರಿ ತಪ್ಪಿಸುವ ಸಲುವಾಗಿ ಸಿಎಎ, ಎನ್ಆರ್ಸಿ ಬಗ್ಗೆ ಸುಳ್ಳು ಪ್ರಚಾರ ಮಾಡ ಲಾಗುತ್ತಿದೆ. ಕಾಂಗ್ರೆಸ್ ಸೇರಿ ಇತರೆ ಪಕ್ಷಗಳ ಕುಮ್ಮಕ್ಕಿನಿಂದಾಗಿ ಪಾಕ್ ಪರ ಘೋಷಣೆ, ಪಾಕಿಸ್ತಾನ್ ಜಿಂದಾಬಾದ್ ಎನ್ನು ವುದನ್ನು ಮಾಡಿದರೆ ಅವರನ್ನೂ ಪಾಕಿಸ್ತಾನಕ್ಕೆ ಕಳುಹಿಸಿ ಕೊಡಬೇಕಾಗುತ್ತದೆ ಎಂದರು.
ಲೇಬರ್ ಕೋಡ್ ಬಿಲ್: ಯಾವುದೇ ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ದೇಶದ್ರೋಹಿಗಳ ವಿರುದ್ಧ ಎಲ್ಲರೂ ಸದಾ ಎಚ್ಚರಿಕೆಯಿಂದ ಇರಬೇಕು. ಇನ್ನು ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರದಲ್ಲಿ ಲೇಬರ್ ಕೋಡ್ ಬಿಲ್ ಅನ್ನು ತರಲಾಗುತ್ತಿದೆ ಎಂದೂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ