ರಾಜ್ಯದಲ್ಲಿ ಯಾವುದೇ ಲಾಕ್ ಡೌನ್, ಕರ್ಪ್ಯೂ ಇಲ್ಲ: ಸರ್ಕಾರದ ಸ್ಪಷ್ಟನೆ
Team Udayavani, Apr 2, 2021, 3:27 PM IST
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಅಥವಾ ಕರ್ಪ್ಯೂ ಜಾರಿ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟ ಪಡಿಸಿದೆ.
ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೋವಿಡ್ ಸೋಂಕು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಲಸಿಕೆಯನ್ನ ಹೆಚ್ಚಿಗೆ ಮಾಡುತ್ತೆವೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ20/. ರಷ್ಟು ಬೆಡ್ ಮೀಸಲಿಡಲು ಸೂಚಿಸಿದ್ದೇವೆ ಎಂದರು.
ಇದನ್ನೂ ಓದಿ:ಆರ್ಥಿಕತೆಗೆ ಕೊಳ್ಳಿ ಇಡಲಿದೆ 2ನೇ ಲಾಕ್ ಡೌನ್!
ಬೆಂಗಳೂರಿನಲ್ಲಿ15 ದಿನಗಳ ಮಟ್ಟಿಗೆ 6 ರಿಂದ 9ನೇ ತರಗತಿಗಳು ಸ್ಥಗಿತಗೊಳಿಸಲಾಗಿದೆ. ನಂತರದ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸಿಎಂ ಮನವಿ: ಕೋವಿಡ್ ಅಪಾಯವನ್ನು ನಿರ್ಲಕ್ಷ್ಯ ಮಾಡಬೇಡಿ! ರಸ್ತೆಯಲ್ಲಿ ಸಂಚರಿಸುವಾಗಲೂ ಮುನ್ನೆಚ್ಚರಿಕೆ ನಿಯಮಗಳನ್ನು ಪಾಲಿಸಿ, ಮಾಸ್ಕ್ ಅನ್ನು ಸರಿಯಾಗಿ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ಕೊರೋನಾ ನಿಯಂತ್ರಣಕ್ಕೆ ಸಹಕರಿಸಿ. ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಗೆ ಅತ್ಯಗತ್ಯ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಕೋವಿಡ್ ಹೆಚ್ಚಳ: ಪುಣೆಯಲ್ಲಿ ಹೋಟೆಲ್, ಬಾರ್, ಸಿನಿಮಾ ಮಂದಿರ ಒಂದು ವಾರ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ