ಪರೀಕ್ಷಾ ಮಂಡಳಿಗಳ ವಿಲೀನ ಬೇಡ: ಪುರ್ಲೆ
Team Udayavani, Sep 1, 2019, 3:00 AM IST
ಬೆಂಗಳೂರು: ಪದವಿಪೂರ್ವ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೊಂದಿಗೆ ವಿಲೀನಗೊಳಿಸುವುದಕ್ಕೆ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಪಿಯು ಬೋರ್ಡ್ಗೆ ತನ್ನದೇ ಆದ ಮಹತ್ವ ಇದೆ.
ಗುಣಮಟ್ಟದ ಶಿಕ್ಷಣದ ಜತೆಗೆ ವೃತ್ತಿ ಶಿಕ್ಷಣ ವ್ಯವಸ್ಥೆಗೆ ಇದು ಅಡಿಪಾಯವಾ ಗಿದೆ. ಸರ್ಕಾರ ಮತ್ತು ಪಿಯು ಬೋರ್ಡ್, ವಿದ್ಯಾರ್ಥಿಗಳ ಮನೋ ಸ್ಥಿತಿಯನ್ನು ಅರಿತು ಜವಾಬ್ದಾರಿಯುತ ಶಿಕ್ಷಣ ನೀಡ ಬೇಕು. ಹೀಗಾಗಿ, ಎಸ್ಸೆಸ್ಸೆಲ್ಸಿ ಬೋರ್ಡ್ನೊಂದಿಗೆ ಪಿಯು ಬೋರ್ಡ್ ವಿಲೀನ ಮಾಡಬಾರದೆಂದು ಸಂಘ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ