ಮನೆಯ ಸಮಸ್ಯೆಗಳನ್ನು ಮಾಧ್ಯಮಗಳ ಎದುರು ಚರ್ಚೆ ಮಾಡ್ಬೇಕಾ?;ಸಿಎಂ
Team Udayavani, Oct 3, 2018, 3:50 PM IST
ರಾಮನಗರ: ಮನೆಯಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಅವುಗಳನ್ನು ಮಾಧ್ಯಮಗಳ ಎದುರು ಚರ್ಚೆ ಮಾಡುವುದಕ್ಕೆ ಆಗುತ್ತದಾ?.ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಕೇಳಿದ ಪ್ರಶ್ನೆ.
ಬುಧವಾರ ರಾಮನಗರದ ಕೇತಗಾನಹಳ್ಳಿಯಲ್ಲಿ ಜೆಡಿಎಸ್ ಸಭೆಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ಪೊಲೀಸ್ ಸರ್ಪಗಾವಲಿನ ಮೂಲಕ ನಿರ್ಬಂಧ ವಿಧಿಸಲಾಗಿತ್ತು. ಈ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಿಎಂ ಉತ್ತರಿಸಿದರು.
ಮಾಧ್ಯಮಗಳು ಗೊಂದಲವನ್ನು ದೊಡ್ಡದು ಮಾಡಿ ಪ್ರಸಾರ ಮಾಡಿ ಬಿಡುತ್ತವೆ. ನಾನೇ ಮಾಧ್ಯಮಗಳನ್ನು ದೂರವಿಡಲು ಸೂಚಿಸಿದ್ದು .ಮನೆಯ ವಿಚಾರವನ್ನು ಅಂಗಡಿ ಬಾಗಿಲು ತೆರದು ಮಾತನಾಡುವುದಕ್ಕೆ ಆಗುತ್ತಾದಾ ಎಂದರು.
ಸಂಜೆ ನಿಮ್ಮನ್ನೆಲ್ಲಾ ಕರೆದು ಎನೆಲ್ಲಾ ಚರ್ಚೆ ನಡೆದಿದೆ ಎನ್ನುವ ವಿವರವನ್ನು ನೀಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್