![Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್](https://www.udayavani.com/wp-content/uploads/2024/06/panaji-1-415x246.jpg)
Ultrasound room: ಅಲ್ಟ್ರಾಸೌಂಡ್ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ
Team Udayavani, May 26, 2024, 6:55 AM IST
![Ultrasound room: ಅಲ್ಟ್ರಾಸೌಂಡ್ ಕೊಠಡಿಗೆ ಗರ್ಭಿಣಿ ಹೊರತು ಅನ್ಯರಿಗೆ ಪ್ರವೇಶವಿಲ್ಲ](https://www.udayavani.com/wp-content/uploads/2024/05/28-4-620x372.jpg)
ಸಾಂದರ್ಭಿಕ ಚಿತ್ರ
ಬೆಂಗಳೂರು: ಅಲ್ಟ್ರಾಸೌಂಡ್ ಕೊಠಡಿಯಲ್ಲಿ ಗರ್ಭಿಣಿಯನ್ನು ಪರೀಕ್ಷಿಸುವಾಗ ಪತಿ ಸಹಿತ ಇತರ ಸಂಬಂಧಿಕರಿಗೆ ಪ್ರವೇಶ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಇತ್ತೀಚೆಗೆ ಹೊರಡಿಸಲಾದ ಆದೇಶದಲ್ಲಿ ಗರ್ಭಿಣಿಯರ ಜತೆಗೆ ಅಲ್ಟ್ರಾಸೌಂಡ್ ಕೊಠಡಿಗೆ ಬರುವ ಸಂಬಂಧಿಕರು ಅಲ್ಟ್ರಾಸೌಂಡ್ ಕಾರ್ಯ ವಿಧಾನ ಹಾಗೂ ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು, ಈ ವೀಡಿಯೊ ಮತ್ತು ಫೋಟೋಗಳನ್ನು ಭ್ರೂಣಲಿಂಗ ಪತ್ತೆಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ನಡೆದ ಕಾರ್ಯಾಗಾರದಲ್ಲಿ ರೇಡಿಯಾಲಿಜಿಸ್ಟ್, ಸೋನಾಲಿಜಿಸ್ಟ್ ಹಾಗೂ ಸ್ತ್ರೀ ರೋಗ ತಜ್ಞರು ಚರ್ಚಿಸಿದ್ದಾರೆ. ಹೆಚ್ಚುವರಿ ಮಾನಿಟರ್ ಇರಿಸುವುದು, ಸಂಬಂಧಿಕರಿಗೆ ಕೊಠಡಿಯೊಳಗೆ ಪ್ರವೇಶ ಸಿಪಿಎನ್ಡಿಟಿ ಕಾಯ್ದೆ ಉಲ್ಲಂಘನೆಯಾಗುತ್ತಿದೆ. ಗರ್ಭಿಣಿ ಹೊರತುಪಡಿಸಿ, ಇತರರಿಗೆ ಅನುಮತಿ ಇಲ್ಲವೆಂಬ ಫಲಕವನ್ನು ಕೊಠಡಿ ಹೊರಗಡೆ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸ್ಕ್ಯಾನಿಂಗ್ ಸೆಂಟರ್ಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
![Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್](https://www.udayavani.com/wp-content/uploads/2024/06/panaji-1-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ](https://www.udayavani.com/wp-content/uploads/2024/06/banuprakash-150x84.jpg)
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-150x84.jpg)
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
![b-c-patil](https://www.udayavani.com/wp-content/uploads/2024/06/b-c-patil-150x84.jpg)
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
![Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು](https://www.udayavani.com/wp-content/uploads/2024/06/upendra-1-150x83.jpg)
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-150x95.jpg)
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
MUST WATCH
ಹೊಸ ಸೇರ್ಪಡೆ
![ಪಂಪ್ವೆಲ್-ಪಡೀಲ್ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ](https://www.udayavani.com/wp-content/uploads/2024/06/Pump-150x76.jpg)
ಪಂಪ್ವೆಲ್-ಪಡೀಲ್ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ
![Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…](https://www.udayavani.com/wp-content/uploads/2024/06/Kun-1-150x74.jpg)
Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…
![Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್](https://www.udayavani.com/wp-content/uploads/2024/06/panaji-1-150x89.jpg)
Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್
![First single of Ibbani Tabbida Ileyali Movie releasing on June 21](https://www.udayavani.com/wp-content/uploads/2024/06/Ibbani-tabbida-150x83.jpg)
Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು
![Dhruva sarja’s bahaddur movie re releasing after 10 years](https://www.udayavani.com/wp-content/uploads/2024/06/bahaddur-150x83.jpg)
Dhruva Sarja; 10 ವರ್ಷಗಳ ನಂತರ ‘ಬಹದ್ದೂರ್’ ಮತ್ತೆ ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.