ಮೈತ್ರಿ ಸರಕಾರದ ಒಮ್ಮತದ ಬಗ್ಗೆ ಸಂದೇಹ ಬೇಡ: ಡಾ. ಪರಮೇಶ್ವರ್
Team Udayavani, Oct 17, 2018, 7:13 PM IST
ಬೆಂಗಳೂರು : ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿನ ಚುನಾವಣಾ ಕಣಕ್ಕೆ ಕಾಂಗ್ರೆಸ್ – ಜೆಡಿಎಸ್ ಇಳಿಸಿರುವ ಅಭ್ಯರ್ಥಿಗಳಿಗೆ ಎರಡೂ ಪಕ್ಷಗಳ ಪೂರ್ಣ ಬೆಂಬಲವಿದ್ದು ಮೈತ್ರಿ ಕೂಟದ ಒಮ್ಮತವನ್ನು ಯಾರೂ ಪ್ರಶ್ನಿಸಬೇಕಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ನಮ್ಮ ಒಮ್ಮತದ ಬಗ್ಗೆ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಅವರ ವಿಶ್ಲೇಷಣೆ ನಮಗೆ ಬೇಕಾಗಿಲ್ಲ ಎಂದು ಇಂದಿಲ್ಲಿ ವಿಧಾನಸೌಧದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಐದೂ ಉಪ ಚುನಾವಣೆಗಳಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲ್ಲುವ ಭರವಸೆ ನಮಗಿದೆ; ಅಂತೆಯೇ ಬಿಜೆಪಿಗೆ ಮುಖಭಂಗವಾಗಲಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?