ಆನಂದ್ ಸಿಂಗ್ ನನ್ನ ಮನೆಗೆ ಬಂದಿದ್ದಕ್ಕೂ ರಾಜಕೀಯಕ್ಕೂ ಸಂಬಂಧ ಇಲ್ಲ: ಡಿಕೆ ಶಿವಕುಮಾರ್
Team Udayavani, Jan 31, 2022, 12:44 PM IST
ಬೆಂಗಳೂರು: ಆನಂದ್ ಸಿಂಗ್ ನನ್ನ ಮನೆಗೆ ಬಂದಿದ್ದಕ್ಕೂ ರಾಜಕೀಯಕ್ಕೂ ಸಂಬಂಧ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜಕೀಯ ಮಾತನಾಡುವುದಿದ್ದರೆ ರೆಸಾರ್ಟ್ ಗಳಲ್ಲಿ, ಹೊಟೇಲ್ ಗಳಲ್ಲಿ ಮಾಡುತ್ತೇವೆ. ಇಲ್ಲಿ ಮನೆಯಲ್ಲಿ ನೇರವಾಗಿ ಬಂದು ಅದೆಲ್ಲ ಮಾತಾಡೊಲ್ಲ. ಆ ಕಾಮನ್ ಸೆನ್ಸ್ ನಮಗೂ ಇರಬೇಕು, ನಿಮಗೂ ಇರಬೇಕು ಎಂದರು.
ಇದನ್ನೂ ಓದಿ:ಸಂಸತ್ ಕಲಾಪದ ಚರ್ಚೆ ಉತ್ತಮ ಉದ್ದೇಶದ ಈಡೇರಿಕೆಗೆ ನಾಂದಿಯಾಗಬೇಕು:ಸಂಸದರಿಗೆ ಪ್ರಧಾನಿ ಮೋದಿ
ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ್ ನರಳಿದ ಜನರಿಗೆ ಸರ್ಕಾರ ಯಾವ ರೀತಿ ಸಹಾಯ ಮಾಡುತ್ತದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ನಾಲ್ಕು ಲಕ್ಷ ಜನ ಸಾವನ್ನಪ್ಪಿದ್ದಾರೆ. ಅವರಿಗೆ ಯಾವ ರೀತಿ ಸಹಾಯ ಮಾಡುತ್ತದೆ. ಕೆಲವರಿಗೆ ಸಿಮಿತವಾಗಿ ಒಂದೊಂದು ಲಕ್ಷ ಕೊಡುವುದಕ್ಕೆ ಮುಂದಾಗಿದ್ದಾರೆ. ನಾಲ್ಕು ಲಕ್ಷ ಕೊಡಬೇಕು ಎಂದು ನಾವು ಒತ್ತಾಯ ಮಾಡಿದ್ದೇವು. ಕೋರ್ಟ್ ಸಹ ಹೇಳಿತ್ತು. ರೈತರಿಗೆ, ಕಾರ್ಮಿಕರಿಗೆ ನಷ್ಟವಾಗಿದೆ. ಅನೇಕ ಜನ ಕೆಲಸ ಕಳೆದುಕೊಂಡಿದ್ದಾರೆ. ಇವರೆಲ್ಲರ ಪಟ್ಟಿ ಸಿದ್ದಪಡಿಸಿ, ಅವರಿಗೆ ಹಣ ಕೊಡುತ್ತದೆ ಎಂದು ನಂಬಿಕೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ