ಅಂಬರೀಷ್‌ ಸೀರಿಯಸ್‌ನೆಸ್‌ ಇಲ್ಲದ ರಾಜಕಾರಣಿ: ಕಾಗೋಡು


Team Udayavani, Mar 8, 2017, 7:37 AM IST

08-STATE-2.jpg

ಬೆಂಗಳೂರು: ಮಾಜಿ ಸಚಿವ ಅಂಬರೀಷ್‌ ಕಾಂಗ್ರೆಸ್‌ ಬಿಟ್ಟು ಹೋದರೆ, ಪಕ್ಷಕ್ಕೆ ಯಾವ ತೊಂದರೆಯೂ ಆಗಲ್ಲ. ಏಕೆಂದರೆ ಅವರೊಬ್ಬ “ಸೀರಿಯೆಸ್‌ನೆಸ್‌’ ಇಲ್ಲದ ರಾಜಕಾರಣಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಾಗೋಡು, ಅಂಬರೀಷ್‌ ಸೀರಿಯೆಸ್‌ನೆಸ್‌ ಇಲ್ಲದ ರಾಜಕಾರಣಿ. ಈ ಮಾತನ್ನು ಹಿಂದೇ ನಾನೇ ಅವರಿಗೆ ಹೇಳಿದ್ದೆ ಎಂದರು. ಸೀರಿಯಸ್‌ ರಾಜಕಾರಣ ಮಾಡಿದರೆ ಆತ (ಅಂಬರೀಷ್‌) ತುಂಬಾ ಒಳ್ಳೆಯ ರಾಜಕಾರಣಿ ಆಗಬಲ್ಲ. ಸೀರಿಯಸ್‌ ಆಗಿ ರಾಜಕಾರಣ ಮಾಡಿ, ನಿಮ್ಮನ್ನು ಹಿಡಿಯುವವರು ಯಾರೂ ಇರಲ್ಲ ಎಂದು ಹೇಳಿದ್ದೆ.
ದುರಂತ ಎಂದರೆ ಅಂಬರೀಷ್‌ ರಾಜಕೀಯ ಯಾವತ್ತೂ ಗಂಭೀರವಾಗಿ ಪರಿಗಣಿಸಿಲ್ಲ. ಬೆಳಗ್ಗೆ 8 ಗಂಟೆಗೆ ಎದ್ದು ತಿಂಡಿ ತಿಂದು ಕ್ಷೇತ್ರಕ್ಕೆ ಹೊರಡಲಿ. ಬೇಕಾದ್ರೆ ನಾನೂ ಜೊತೆಗೆ ಹೋಗ್ತೀನೆ. ಅವರಿಗೆ ಅಧಿಕಾರ ಯಾಕೆ ಸಿಗಲ್ಲ ನೋಡೋಣ ಎಂದು ಹೇಳಿದರು.

“ರಾಜಕೀಯ ಮಾಡಲು ಚೆನ್ನಾಗಿ ದುಡಿಯಬೇಕು, ಕುಮಾರ್‌ ಬಂಗಾರಪ್ಪ ಬಗ್ಗೆ ಅವರಪ್ಪನೇ ಚೆನ್ನಾಗಿ ಹೇಳಿದ್ದ. ತಂದೆ-ತಾಯಿಯನ್ನು
ಮನೆಯಿಂದ ಹೊರಗೆ ಹಾಕಿದವರು ಯಾರು? ಅವನ (ಕುಮಾರ್‌ ಬಂಗಾರಪ್ಪ) ಬೆಳವಣಿಗೆ ತಡೆಯಲು ನಾನ್ಯಾರು? ದ್ವೇಷ ಮಾಡಿ
ನಾನೇನು ಅವನ ಆಸ್ತಿ ಕಿತ್ತುಕೊಳ್ಳಬೇಕೇ?
ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.