ಎರಡನೇ ಡೋಸ್ ಪಡೆಯುವವರಿಗೆ ಲಸಿಕೆ ಕೊರತೆ ಉಂಟಾಗುತ್ತಿಲ್ಲ: ಅಶ್ವಥ್ ನಾರಾಯಣ
Team Udayavani, May 12, 2021, 1:54 PM IST
ಬೆಂಗಳೂರು: ಪ್ರಸ್ತುತ ದಿನಕ್ಕೆ 2.5 ಲಕ್ಷ ಡೋಸ್ ಲಸಿಕೆಯನ್ನು ಒದಗಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಲಸಿಕೆ ಸಮಸ್ಯೆ ಇಲ್ಲ. ಮೊದಲು ಕೇವಲ 1 ಲಕ್ಷ ಡೋಸ್ ಮಾತ್ರ ನೀಡಲಾಗುತ್ತಿತ್ತು. ಸೆಕೆಂಡ್ ಡೋಸ್ ಪಡೆಯುತ್ತಿರುವವರಿಗೆ ಕೊರತೆ ಉಂಟಾಗುತ್ತಿಲ್ಲ. ಮೊದಲ ಡೋಸ್ ಪಡೆಯುತ್ತಿರುವರಿಗೆ ಮಾತ್ರ ಸಣ್ಣ ಪ್ರಮಾಣದಲ್ಲಿ ಸಮಸ್ಯೆ ಆಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಏಕಾಎಕಿ ಹೆಚ್ಚು ಜನ ಲಸಿಕೆ ಕೇಂದ್ರಕ್ಕೆ ನುಗ್ಗಬಾರದು. ಈ ಮುನ್ನ ಮೊದಲು ಬಂದರಿಗೆ ಲಸಿಕೆ ಕೊಡಲಾಗುತ್ತಿತ್ತು. ಇನ್ನು ಮುಂದೆ 45 ವರ್ಷ ಮೇಲ್ಪಟ್ಟವರು ಕೂಡ ಆನ್ಲೈನ್ ಮೂಲಕವೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ:ಕೋವಿಡ್ ಸಂಕಷ್ಟದ ಕಾಲದಲ್ಲಿ ಮಾಧ್ಯಮ ನಿರ್ವಹಿಸುತ್ತಿರುವ ಜವಾಬ್ದಾರಿ ಹಿರಿದು: ಸುರೇಶ್ ಕುಮಾರ್
ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಡಿಸಿಎಂ ಬುಧವಾರ ಚಾಲನೆ ನೀಡಿದರು.
ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರಕಾರದ ಜತೆ ಗಿವ್ ಇಂಡಿಯಾ ಹಾಗೂ ಓಲಾ ಕ್ಯಾಬ್ ಕಂಪನಿಗಳು ಕೈಜೋಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ