ಸರ್ಚ್ ವಾರಂಟ್ ಮುನ್ನ ಸಮನ್ಸ್ನ ಆವಶ್ಯಕತೆ ಇಲ್ಲ
Team Udayavani, Jan 21, 2021, 7:20 AM IST
ಬೆಂಗಳೂರು: ಅಪರಾಧ ಪ್ರಕರಣಗಳ ಸಂಬಂಧ “ಸರ್ಚ್ ವಾರೆಂಟ್’ ಜಾರಿಗೊಳಿಸುವ ಮೊದಲು ಎಲ್ಲ ಸಂದರ್ಭದಲ್ಲೂ ಸಮನ್ಸ್ ನೀಡುವ ಆವಶ್ಯಕತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಡಿ.ಜೆ., ಕೆ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ತಮ್ಮ ಪಕ್ಷದ ಕಚೇರಿಯಲ್ಲಿ ಶೋಧ ನಡೆಸಲು ವಾರೆಂಟ್ ಜಾರಿ ಮಾಡಿದ್ದ 44ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಎಸ್ಡಿಪಿಐ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ವೇಳೆ ಸೆಕ್ಷನ್ 93(1)(ಸಿ) ಪ್ರಕಾರ ಸಮನ್ಸ್ ನೀಡದೆ ಶೋಧ ನಡೆಸಲು ವಾರೆಂಟ್ ಜಾರಿಗೊಳಿಸಬಹುದು. ಅದರಂತೆ ಅಪರಾಧ ಪ್ರಕರಣಗಳ ಸಂಬಂಧ ಎಲ್ಲ ಸಂದರ್ಭದಲ್ಲೂ ಶೋಧನಾ ವಾರೆಂಟ್ ಜಾರಿಗೊಳಿಸುವ ಮೊದಲು ಸಮನ್ಸ್ ನೀಡುವ ಆವಶ್ಯಕತೆ ಇಲ್ಲ. ವಿಚಾರಣಾ ನ್ಯಾಯಾಲಯಗಳು ಸಂದರ್ಭಕ್ಕೆ ಅನುಸಾರ ಸರ್ಚ್ ವಾರೆಂಟ್ ಜಾರಿಗೊಳಿಸಬಹುದು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ