ಸುಮಲತಾಗೆ ಟಿಕೆಟ್‌ ಇಲ್ಲ:ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ


Team Udayavani, Mar 6, 2019, 12:30 AM IST

sumalata.jpg

ವಿಜಯಪುರ/ಬಾದಾಮಿ/ಹುಬ್ಬಳ್ಳಿ: ಮಂಡ್ಯದಿಂದ ಸ್ಪರ್ಧಿಸಲು ಸುಮಲತಾ ಅಂಬರೀಷ್‌ಗೆ ಕಾಂಗ್ರೆಸ್‌ ಟಿಕೆಟ್‌ ಕೊಡುವುದು ಕಷ್ಟ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರೊಂದಿಗೆ ಮಂಡ್ಯ ರಾಜಕೀಯಇನ್ನೊಂದು ಮಜಲು ಮುಟ್ಟಿದಂತಾಗಿದೆ. ಸುಮಲತಾ ಪಕ್ಷೇತರರಾಗಿ ಸ್ಪರ್ಧೆ ಗಿಳಿಯುವ ಸಾಧ್ಯತೆ ನಿಚ್ಚಳವಾಗಿದೆ. ಈ ನಡುವೆ, ಅವರನ್ನು ತನ್ನತ್ತ ಸೆಳೆದುಕೊಳ್ಳಲು ಬಿಜೆಪಿ ಗಾಳ ಹಾಕಲಾರಂಭಿಸಿದೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಮನ್ವಯ ಸಮಿತಿ ಸಭೆಯಲ್ಲಿ ಹಾಲಿ ಸಂಸದರು ಇರುವ ಕ್ಷೇತ್ರದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಪರಸ್ಪರ ಸೀಟು ಹಂಚಿಕೆ ಮಾಡುವಂತಿಲ್ಲ ಎಂದು ನಿರ್ಧರಿಸಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್‌ ಸಂಸದರಿದ್ದಾರೆ. ಹೀಗಾಗಿ ಮೈತ್ರಿ ಪಕ್ಷಗಳ ಸ್ಪರ್ಧೆಯಲ್ಲಿ ಕಾಂಗ್ರೆಸ್‌ಗೆ ಆ ಕ್ಷೇತ್ರ ಸಿಗಲ್ಲ. ಅಂದ ಮೇಲೆ ಸುಮಲತಾ ಅವರಿಗೆ ಪಕ್ಷದಿಂದ ಟಿಕೆಟ್‌ ಕೊಡಲು ಆಗುವುದಿಲ್ಲ. ಸುಮಲತಾ ಪಕ್ಷೇತರರಾಗಿ ನಿಲ್ಲುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ. ಪಕ್ಷೇತರರಾಗಿ ನಿಲ್ಲುತ್ತಾರೆಂದರೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಬಿಜೆಪಿಗೆ ಬನ್ನಿ: ಮತ್ತೂಂದು ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಪಕ್ಷದ ಟಿಕೆಟ್‌ನಿಂದ ಸುಮಲತಾ ಸ್ಪರ್ಧಿಸಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಹ್ವಾನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಅಂಬರೀಷ್‌ ಪತ್ನಿ ಸುಮಲತಾ ಅವರಿಗೆ ಕಾಂಗ್ರೆಸ್‌-ಜೆಡಿಎಸ್‌ ವಂಚನೆ ಮಾಡಿವೆ. ಸುಮಲತಾ ಅವರು ಬಿಜೆಪಿ ಸೇರಿದರೆ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಅಂಬರೀಶ್‌ ಹೆಸರು ಉಳಿಯಬೇಕಾದರೆ ಮೈತ್ರಿ ಪಕ್ಷಗಳಿಗೆ ಪಾಠ ಕಲಿಸಲು ಕ್ಷೇತ್ರದ ಜನರು ಮುಂದಾಗಬೇಕು. ಅದಕ್ಕಾಗಿ ಸುಮಲತಾ ಬಿಜೆಪಿ ಸೇರಿದರೆ ಅವರನ್ನು ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಯತ್ನಿಸುತ್ತೇನೆ. ಈ ಬಗ್ಗೆ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ನಡೆಸು ವುದಾಗಿಯೂ ಯತ್ನಾಳ ಹೇಳಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.