ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ


Team Udayavani, May 17, 2022, 7:10 AM IST

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಬೆಂಗಳೂರು: ರಾಜ್ಯಾ ದ್ಯಂತ ಸೋಮವಾರದಿಂದ ಶಾಲೆಗಳು ಆರಂಭವಾಗಿದೆಯಾದರೂ ಸರಕಾರಿ ಶಾಲೆಗಳಲ್ಲಿ ಸಮವಸ್ತ್ರ ವಿತರಿಸಲು ಇನ್ನೂ ಮೂರು ತಿಂಗಳು ಬೇಕಾಗಿದೆ.

ಶಿಕ್ಷಣ ಇಲಾಖೆ ಫೆಬ್ರವರಿಯಲ್ಲಿ ನಡೆಸಿದ ಟೆಂಡರ್‌ ಪ್ರಕ್ರಿಯೆ ರದ್ದಾ ಗಿದ್ದು, ಹೊಸ ಟೆಂಡರ್‌ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಬೇಕಿದೆ. ಟೆಂಡರ್‌ ಅಂತಿಮವಾದ ಬಳಿಕ ಸಮ ವಸ್ತ್ರ ವಿತರಣೆ ಆರಂಭವಾಗಲಿದೆ.
ಪ್ರತೀ ವರ್ಷ ಶಾಲೆ ಆರಂಭವಾಗುವ ವೇಳೆಗೆ ಪಠ್ಯಪುಸ್ತಕದ ಜತೆಗೆ ಸಮವಸ್ತ್ರ ವನ್ನು ವಿತರಿಸಲಾಗುತ್ತಿತ್ತು. ಆದರೆ ಕೊರೊನಾದಿಂದಾಗಿ ಶಿಕ್ಷಣ ಇಲಾಖೆಗೆ ಅನುದಾನ ಬಿಡುಗಡೆ ವಿತರಣೆ ಮೇಲೂ ಪರಿಣಾಮ ಬೀರಿದ್ದರಿಂದ ಟೆಂಡರ್‌ ಅಂತಿಮವಾಗಿಲ್ಲ.

ಮುಂದಿನ ವಾರ ಟೆಂಡರ್‌?
ಫೆಬ್ರವರಿಯಲ್ಲಿ ಸಮವಸ್ತ್ರ ವಿತರಣೆ ಸಂಬಂಧ ಕರೆದಿದ್ದ ಟೆಂಡರ್‌ ಪ್ರಕ್ರಿಯೆ ಅನುದಾನ ನಿಗದಿಯಲ್ಲಿ ಬಟ್ಟೆ ವಿತರಣೆ ಕಂಪೆನಿಗಳು ಹಾಗೂ ಸರಕಾರದ ನಡುವೆ ಒಪ್ಪಂದವಾಗದ ಕಾರಣ ಟೆಂಡರ್‌ ಪ್ರಕ್ರಿಯೆಗಳು ರದ್ದಾಗಿದೆ.
ಕೊರೊನಾ ಪೂರ್ವದ ಅವಧಿಯಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಎರಡು ಜತೆ ಸಮವಸ್ತ್ರ ವಿತರಿಸಲಾಗುತ್ತಿತ್ತು. ಈ ಪೈಕಿ ಮೊದಲ ಸೆಟ್‌ ರಾಜ್ಯ ಮತ್ತು ಎರಡನೇ ಸೆಟ್‌ ಅನ್ನು ಕೇಂದ್ರ ಸರಕಾರದ್ದಾಗಿತ್ತು. ಮೊದಲ ಸೆಟ್‌ ಅನ್ನು ಸರಕಾರವೇ ಹೊಲಿಸಿ ವಿತರಿಸಿದರೆ, ಎರಡನೇ ಸೆಟ್‌ನ ಬಟ್ಟೆ ವಿತರಿಸಲಾಗುತ್ತಿತ್ತು.ಸಂಬಂಧಪಟ್ಟ ಶಾಲಾಭಿವೃದ್ಧಿ ಮತ್ತು ನಿರ್ವಹಣ ಸಮಿತಿ (ಎಸ್‌ಡಿಎಂಸಿ) ಗಳು ಹೊಲಿಸಿ ಮಕ್ಕಳಿಗೆ ವಿತರಣೆ ಮಾಡುತ್ತಿದ್ದವು.

ಈಗ ಎರಡೂ ಜತೆ ಸಮವಸ್ತ್ರ
ವನ್ನು 2021ರಿಂದ ರಾಜ್ಯ ಸರಕಾರವೇ ನೀಡಲು ನಿರ್ಣಯಿಸಿದೆ. 2ನೇ ಜತೆ ಸಮವಸ್ತ್ರದ ಅನುದಾನವನ್ನು ರಾಜ್ಯ ಸರಕಾರಕ್ಕೆ ವಿತರಿಸಲು ಕೇಂದ್ರ ಒಪ್ಪಿತ್ತು. ಅದಾದ ಬಳಿಕ ಮಕ್ಕಳಿಗೆ ಪೂರ್ಣ ಪ್ರಮಾಣದಲ್ಲಿ ಎರಡೂ ಜತೆ ಸಮವಸ್ತ್ರ ವಿತರಣೆಯಾಗಿಲ್ಲ. ಕಳೆದ ವರ್ಷ ಕೇವಲ ಒಂದು ಜತೆ ಮಾತ್ರ ವಿತರಿಸಲಾಗಿತ್ತು.

ಸಮವಸ್ತ್ರ ವಿತರಣೆ
ಟೆಂಡರ್‌ ಪ್ರಕ್ರಿಯೆಯಲ್ಲಿ ಕೆಲವು ಗೊಂದಲಗಳಿದ್ದು, ಶೀಘ್ರ ವೇ ಅವು ಗಳನ್ನು ಬಗೆಹರಿಸಿ ಆದಷ್ಟು ಬೇಗ ಮಕ್ಕಳಿಗೆ ಸಮವಸ್ತ್ರ ವಿತರಿ ಸಲು ಕ್ರಮ ವಹಿಸ ಲಾಗುವುದು.
– ಬಿ.ಸಿ. ನಾಗೇಶ್‌, ಶಿಕ್ಷಣ ಸಚಿವ

ಟಾಪ್ ನ್ಯೂಸ್

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.