ಜಿಲ್ಲೆಗೊಬ್ಬ ನೋಡೆಲ್‌ ಅಧಿಕಾರಿ ನೇಮಕ


Team Udayavani, Dec 6, 2017, 7:45 AM IST

06-2.jpg

ಬೆಂಗಳೂರು: ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮವನ್ನು ರಾಜ್ಯದ ಶೈಕ್ಷಣಿಕ ಜಿಲ್ಲೆಗಳಲ್ಲಿ
ರಚನಾತ್ಮಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಗೊಬ್ಬ ನೋಡೆಲ್‌ ಅಧಿಕಾರಿಯನ್ನು ನೇಮಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ. 

ಸರ್ಕಾರದ ಎಲ್ಲಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ, ಅಧಿಕಾರಿಗಳ ಜಿಲ್ಲಾ ಪ್ರವಾಸದ ಮಾಹಿತಿ ಸಭೆ, ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಯನ್ನು ಈ ಅಧಿಕಾರಿಗಳಿಗೆ ವಹಿಸಲಾಗಿದೆ. ಇಲಾಖೆ ಆಯುಕ್ತರು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ನೋಡಲ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಎಸ್‌ಎಸ್‌ಎ ನಿರ್ದೇಶಕರಿಗೆ ಬೆಳಗಾವಿ, ಧಾರವಾಡ ಮತ್ತು ಕಲಬುರಗಿ
ವಿಭಾಗದ ಅಪರ ಆಯುಕ್ತರಿಗೆ ಕ್ರಮವಾಗಿ ಬೀದರ್‌, ವಿಜಯಪುರ, ನಿರ್ದೇಶಕರ ವರ್ಗಕ್ಕೆ ಹಾಸನ, ಮಂಡ್ಯ, ಮೈಸೂರು ಹೀಗೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಒಂದೊಂದು ಜಿಲ್ಲೆಯ ಹಂಚಿಕೆ ಮಾಡಲಾಗಿದೆ.

ಆರ್‌ಟಿಐ ಪ್ರಕರಣದ ವಿಲೇವಾರಿಯ ನಿರ್ವಹಣೆ, ಶುಲ್ಕ ಜಮಾ ಮಾಡಿರುವ ದಾಖಲೆ, ಸಾರ್ವಜನಿಕ ಕುಂದುಕೊರತೆ, ಮಹಿಳಾ ಆಯೋಗ ಸೇರಿದಂತೆ ವಿವಿಧ ಆಯೋಗದಿಂದ ಬರುವ ಅರ್ಜಿಗಳ ನಿರ್ವಹಣೆಯ ಪರಿಶೀಲನೆ ಮಾಡಲು ಈ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ಫ‌ಲಿತಾಂಶದ ವಿಶ್ಲೇಷಣೆ ಹಾಗೂ ಕ್ರಿಯಾ ಯೋಜನೆಯ ಅನುಷ್ಠಾನ ಜತೆಗೆ 32 ಅಂಶಗಳ ಬಗ್ಗೆ ಗಮನ ಹರಿಸಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.