ನ್ಯೂರೋ ವೈರಸ್ ಸೋಂಕು: ಗಡಿ ಜಿಲ್ಲೆಗಳಲ್ಲಿ ಎಚ್ಚರಿಕೆಗೆ ಸೂಚನೆ
Team Udayavani, Nov 24, 2021, 6:45 AM IST
ಬೆಂಗಳೂರು: ಕೇರಳದ ವಯನಾಡು ಜಿಲ್ಲೆ ಯಲ್ಲಿ ನ್ಯೂರೋ ವೈರಾಣು ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿಯ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.
ಸೋಂಕು ಕಲುಷಿತ ಆಹಾರ, ಕಲುಷಿತ ನೀರಿನಿಂದ ಹರಡಬಹುದು. ವಾಂತಿ-ಭೇದಿ, ವಾಕರಿಕೆ, ಹೊಟ್ಟೆ ನೋವು, ತಲೆ ನೋವು, ಮೈ-ಕೈ ನೋವು ಮತ್ತು ಸಾಧಾ ರಣ ಜ್ವರ ಲಕ್ಷಣಗಳು.
ಗಡಿ ಜಿಲ್ಲೆಗಳಲ್ಲಿ ಕ್ರಮಗಳು
ಕಾಯಿಲೆಯು ತೀವ್ರ ಅತಿಸಾರ ಮತ್ತು ನಿರ್ಜಲೀ ಕರಣಕ್ಕೆ ಕಾರಣ ವಾಗುತ್ತದೆ. ತತ್ಕ್ಷಣ ಆಸ್ಪತ್ರೆಗೆ ದಾಖಲಿಸಿ ಭೇದಿಯ ಚಿಕಿತ್ಸೆ ಯನ್ನು ನೀಡಬೇಕು.
ಇದನ್ನೂ ಓದಿ:ವೀಡೀಯೊ ಕಾಲ್ನಲ್ಲಿ ಚೀನದ ಟೆನ್ನಿಸ್ ಆಟಗಾರ್ತಿ ಪೆಂಗ್ ಶುಯಿ ಪ್ರತ್ಯಕ್ಷ
ಸೋಂಕುಪೀಡಿತರ ನೇರ ಸಂಪರ್ಕ ಮಾಡಬಾರದು ಮತ್ತು ಅವರು ಬಳಸಿದ ವಸ್ತುಗಳನ್ನು ಸಂಸ್ಕರಿಸದೆ ಬಳಸಬಾರದು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಬೇಕು. ಜಿಲ್ಲೆಗೆ ಒಬ್ಬ ವೈದ್ಯರನ್ನು ನೋಡಲ್ ಆಗಿ ನೇಮಿಸಿ ಸೂಕ್ತ ನಿರ್ವಹಣೆ ಮಾಡಲು ಸೂಚಿಸಬೇಕು. ಕುಡಿಯುವ ನೀರಿನ ಮೂಲಗಳ ಮಾಹಿತಿಯನ್ನು ಕಲೆ ಹಾಕಿ, ಮಾದರಿ ಸಂಗ್ರಹಿಸಿ ವಿಶ್ಲೇಷಣೆ ಮಾಡಬೇಕು. ರಸ್ತೆ ಬದಿಯ ಆಹಾರ ಸೇವಿಸಬಾರದು ಎಂದು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!