ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ


Team Udayavani, Oct 16, 2021, 6:40 AM IST

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಬೆಂಗಳೂರು: ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತಿತರ ಭಾಗಗಳಲ್ಲಿ ಲಘು ಭೂಕಂಪನ ಜನರ ಧೃತಿಗೆಡಿಸಿವೆ. ಸಾಮಾನ್ಯವಾಗಿ ವಿಪರೀತ ಮಳೆ ಮತ್ತು ಪ್ರವಾಹ, ಭೌಗೋಳಿಕ ರಚನೆ, ಜಲಜ ಶಿಲೆ, ಸುಣ್ಣಕಲ್ಲು ಮತ್ತು ಮರಳು ಕಲ್ಲಿನ ಪ್ರಮಾಣ ಹೆಚ್ಚಿರುವ ಕಡೆ ಒಂದಷ್ಟು ಭೂಕಂಪನಗಳು ಸಂಭವಿಸುತ್ತವೆ ಎಂದು ತಜ್ಞರು ಹೇಳುತ್ತಾರೆ. ಕಲಬುರಗಿಯಲ್ಲಿ ಸುಣ್ಣದ ಕಲ್ಲಿನ ಪ್ರಮಾಣ ಹೆಚ್ಚಾಗಿದ್ದು, ಹೀಗಾಗಿ ಭೂಮಿ ನಡುಗುತ್ತಿರಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.

ಇದರ ಮಧ್ಯೆಯೇ ಕರ್ನಾಟಕದ ಯಾವ ಭಾಗಗಲ್ಲಿ ಎಷ್ಟು ಪ್ರಮಾಣದ ಭೂಕಂಪನ ಉಂಟಾಗಬಲ್ಲದು ಎಂಬ ಬಗ್ಗೆ ಮಾಹಿತಿ ಹೊರಬಿದ್ದಿದೆ. 2020-21ನೇ ಸಾಲಿನ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಯೋಜನೆ ವರದಿಯಲ್ಲಿ ಹೇಳಿರುವಂತೆ ಭೂಕಂಪ ಅಪಾಯದ ಪರಿಷ್ಕೃತ ಮ್ಯಾಪಿಂಗ್‌ ಪ್ರಕಾರ ರಾಜ್ಯದ ಒಟ್ಟು ಭೌಗೋಳಿಕ ಪ್ರದೇಶದ ಶೇ. 22.13ರಷ್ಟು ಪ್ರದೇಶ ಭೂಕಂಪದ ಮಧ್ಯಮ ಹಾನಿಯ ವಲಯ (ವಲಯ-3) ದಲ್ಲಿದೆ. ಉಳಿದ ಭಾಗ ಕಡಿಮೆ ಅಪಾಯ ವಲಯ (ವಲಯ-2)ದಲ್ಲಿದೆ. ವಲಯ-3ರಲ್ಲಿ ಬರುವ ಮಹಾರಾಷ್ಟ್ರದ ಗಡಿಗೆ ಹೊಂದಿ ಕೊಂಡಿರುವ ಉ.ಕ.ದಲ್ಲಿ ಅಲ್ಪಸ್ವಲ್ಪ ಭೂಕಂಪ ಸಂಭವಿಸಬಹುದು.

ಆದರೆ ತಜ್ಞರು ಹೇಳಿರುವಂತೆ ಕರ್ನಾಟಕದ ಭೌಗೋಳಿಕ ರಚನೆ ಹಿನ್ನೆಲೆಯಲ್ಲಿ ಇಲ್ಲಿ ಸಂಭವಿಸುವ ಭೂಕಂಪನಗಳು ತೀರಾ ಕಡಿಮೆ ಪ್ರಮಾಣದ್ದಾಗಿರುವುದರಿಂದ ಹೆಚ್ಚು ಹಾನಿ ಉಂಟಾಗದು.

500 ಕಂಪನ

ರಾಜ್ಯದಲ್ಲಿ 3 ದಶಕಗಳಲ್ಲಿ 500ಕ್ಕೂ ಹೆಚ್ಚು ಭೂಕಂಪನಗಳು ವರದಿಯಾಗಿವೆ. ಇವೆಲ್ಲವೂ ಕಡಿಮೆ ಪ್ರಮಾಣದವು. ಬೀದರ್‌, ಕಲಬುರಗಿ, ವಿಜಯ ಪುರ, ಬಾಗಲ ಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳು ಮಧ್ಯಮ ಹಾನಿ ಭೂಕಂಪದ ವಲಯ (ವಲಯ-3)ದಲ್ಲಿ ಬರುತ್ತವೆ. ಉಳಿದವು ಕಡಿಮೆ ಹಾನಿಯ ಭೂಕಂಪ ವಲಯ (ವಲಯ-2)ದಲ್ಲಿ ಬರುತ್ತವೆ.

ಎನ್‌ಜಿಐಆರ್‌ನಿಂದ ಸಮೀಕ್ಷೆ
ಲಘು ಪ್ರಮಾಣದ ಭೂಕಂಪನ ಮತ್ತು ಭೂನಡುಕ ಸಂಭವಿಸಿರುವ ಪ್ರದೇಶಗಳಲ್ಲಿ ಹೈದರಾಬಾದ್‌ನ ರಾಷ್ಟ್ರೀಯ ಭೌಗೋಳಿಕ ಸಂಶೋಧನ ಸಂಸ್ಥೆ (ಎನ್‌ಜಿಆರ್‌ಐ) ವತಿಯಿಂದ ಸಮೀಕ್ಷೆ ನಡೆಸಲು ತೀರ್ಮಾನಿಸ ಲಾಗಿದೆ. ಈಗಾಗಲೇ ಸಂಸ್ಥೆಗೆ ಮನವಿ ಮಾಡಿ ಕೊಳ್ಳಲಾಗಿದ್ದು, ಮುಂದಿನ ವಾರ ತಜ್ಞರು ಸಮೀಕ್ಷೆ ನಡೆಸಲು ಆಗಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ..

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.