ಡಿಕೆಶಿ ಭೇಟಿಯಾದವರೆಲ್ಲ ಕಾಂಗ್ರೆಸ್ ಸೇರಲ್ಲ
Team Udayavani, Nov 12, 2019, 3:04 AM IST
ಹುಬ್ಬಳ್ಳಿ: ಮಾಜಿ ಶಾಸಕ ರಾಜು ಕಾಗೆ ಸೇರಿ ಬಿಜೆಪಿಯ ಕೆಲ ಮುಖಂಡರು ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿರುವುದರ ಕುರಿತು ಪಕ್ಷದ ರಾಜ್ಯಾಧ್ಯಕ್ಷರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವ ರನ್ನು ಭೇಟಿಯಾಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ.
ಈ ಕುರಿತು ಪಕ್ಷ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ವರಿಷ್ಠರಿಗೆ ಬಿಟ್ಟ ವಿಚಾರ. ಅನರ್ಹ ಶಾಸಕರ ಪ್ರಕರಣದ ತೀರ್ಪು ಬರುವವರೆಗೂ ಇಂತಹ ರಾಜಕೀಯ ಗೊಂದಲಗಳು ಮುಂದುವರಿಯುತ್ತವೆ. ತೀರ್ಪು ಬಂದ ನಂತರ ರಾಜಕೀಯದ ಚಿತ್ರಣ ಹೊರಬೀಳಲಿದೆ. ಬೇರೆ ಪಕ್ಷದ ನಾಯಕರನ್ನು ಭೇಟಿಯಾದ ತಕ್ಷಣ ಅವರು ಪಕ್ಷ ಬಿಟ್ಟು ಹೋಗುತ್ತಾರೆ ಎಂದು ಹೇಳಲಾಗದು. ಕಾಗೆ ಕಾಂಗ್ರೆಸ್ ಸೇರು ತ್ತಾರೆ ಎನ್ನುವುದರ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು