ಧರ್ಮದಲ್ಲಿ ರಾಜಕೀಯ ಬೇಡ: ಸುಭುದೇಂದ್ರ ಶ್ರೀ
Team Udayavani, May 4, 2019, 3:01 AM IST
ಲಿಂಗಸುಗೂರು: “ಇಂದಿನ ರಾಜಕೀಯ ಗಮನಿಸಿದರೆ ಒಂದು ಪಕ್ಷದ ಮೇಲೆ ಮತ್ತೂಂದು ಪಕ್ಷ, ಒಬ್ಬ ವ್ಯಕ್ತಿ ಮೇಲೆ ಮತ್ತೂಬ್ಬ ವ್ಯಕ್ತಿ ಕೆಸರೆರಚಾಟ ನಡೆಸಿದ್ದು, ಇದು ದೇಶದ ಅಭಿವೃದ್ಧಿ, ಸಮಗ್ರತೆ, ಪ್ರಗತಿಗೆ ಪ್ರತಿಬಂಧಕವಾಗಿದೆ’ ಎಂದು ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ಪೀಠಾಧಿ ಪತಿ ಶ್ರೀ ಸುಭುದೇಂದ್ರತೀರ್ಥ ಶ್ರೀಪಾದಂಗಳು ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ನ್ಯಾಯವಾದಿ ರಾಘವೇಂದ್ರ ಮುತಾಲಿಕ ಏರ್ಪಡಿಸಿದ್ದ ತುಲಾಭಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, “ಸರ್ಕಾರಗಳು ವ್ಯವಸ್ಥಿತವಾದ ರೀತಿಯಲ್ಲಿ ಜನರಿಗೆ ಸುಭದ್ರ ಸರ್ಕಾರ ಒದಗಿಸುವ ಆಶ್ವಾಸನೆ ಮುಂದಿಟ್ಟು ಹೋಗಬೇಕೇ ಹೊರತು ಒಬ್ಬರ ಮೇಲೆ ಕೆಸರೆರಚಾಟ,
ಕೇವಲ ರಾಜಕೀಯವಾಗಿ ಸ್ಥಾನಮಾನ ಗಳಿಸಬೇಕೆಂಬ ಸ್ವಾರ್ಥ ಭಾವನೆ ಇಟ್ಟುಕೊಳ್ಳಬಾರದು. ರಾಜಕೀಯದಲ್ಲಿ ಧರ್ಮ ಬಂದಾಗ ಅದರ ಮೌಲ್ಯ, ಗುಣಮಟ್ಟ ಬೆಳೆಯುತ್ತದೆ. ಧರ್ಮದಲ್ಲಿ ರಾಜಕೀಯ ಬಂದಾಗ ಧರ್ಮದ ಪಾವಿತ್ರ್ಯತೆ ಮತ್ತು ಮಹತ್ವಕ್ಕೆ ಧಕ್ಕೆ ಉಂಟಾಗುತ್ತಿದೆ. ಹೀಗಾಗಿ ಧರ್ಮದಲ್ಲಿ ರಾಜಕೀಯ ಮಾಡಬಾರದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ