ನೋಟ್ ಬ್ಯಾನ್ ಐಡಿಯಾ ಆರ್ಬಿಐನದ್ದೂ ಅಲ್ಲ,ಜೇಟ್ಲಿಯದ್ದೂ ಅಲ್ಲ
Team Udayavani, Feb 13, 2018, 12:12 PM IST
ಕಲಬುರಗಿ: ‘ನೋಟು ನಿಷೇಧ ಐಡಿಯಾ ಆರ್ಬಿಐನದ್ದೂ ಅಲ್ಲ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರದ್ದೂ ಅಲ್ಲ ಅದೇನಿದ್ದರೂ ಆರ್ಎಸ್ಎಸ್ನದ್ದು’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ನಗರದ ಎಚ್.ಕೆ.ಸಭಾಂಗಣದಲ್ಲಿ ಮಂಗಳವಾರ ವ್ಯಾಪಾರೋದ್ಯಮಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ರಾಹುಲ್ ಈ ಹೇಳಿಕೆ ನೀಡಿದ್ದಾರೆ.
‘ಕೇಂದ್ರ ಸರಕಾರ ಆರ್ಎಸ್ಎಸ್ ಸಿದ್ದಾಂತದಂತೆ ನಡೆಯುತ್ತಿದ್ದು ಜನರ ಆಶಯದಂತೆ ನಡೆಯುತ್ತಿಲ್ಲ’ ಎಂದು ಆರೋಪಿಸಿದರು.
‘ಬಿಜೆಪಿಯವರು ದೇಶಾದ್ಯಂತ ಆರ್ಎಸ್ಎಸ್ ವಿಚಾರ ಗಳನ್ನು ಜಾರಿ ಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದರು.
‘ಯಾವುದೇ ಸಾಧಕ ಬಾಧಕಗಳ ಬಗ್ಗೆ ಯೋಚಿಸಿದೆ ಆರ್ಎಸ್ಎಸ್ ಸೂಚನೆಯಂತೆ ನೋಟ್ ಬ್ಯಾನ್ ಮಾಡಲಾಯಿತು. ಇದರಿಂದಾಗಿ ದೇಶದ ಸಾಕಷ್ಟು ಜನರು ತೊಂದರೆ ಅನುಭವಿಸಬೇಕಾಯಿತು’ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?