ರಂಜಾನ್ ಹಬ್ಬ : ಸಾಮೂಹಿಕ ಪ್ರಾರ್ಥನೆ ಮಾಡದಂತೆ ಪೊಲೀಸರ ಸೂಚನೆ
Team Udayavani, May 13, 2021, 10:02 AM IST
ಬೆಂಗಳೂರು : ನಾಳೆ ದೇಶಾದ್ಯಂತ ರಂಜಾನ್ ಹಬ್ಬವಿದ್ದು ಸಾಮೂಹಿಕ ಪ್ರಾರ್ಥನೆ ಮಾಡದಂತೆ ನಗರ ಪೊಲೀಸರು ಸೂಚಿಸಿದ್ದಾರೆ. ಕೋವಿಡ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮಸೀದಿಯ ಹಜರತ್ ಗಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ.
ಹಜರತ್ ಗಳಿಗೆ ಹೇಳಿರುವ ಪೊಲೀಸರು, ಮಸೀದಿಗೆ ಜನರು ಬರದಂತೆ ಹೇಳಿ. ಪ್ರಾರ್ಥನೆಯನ್ನು ಮನೆಯಲ್ಲಿಯೇ ಮಾಡಿ ಎಂದು ತಿಳಿಸಿ ಎಂದು ಹೇಳಿದ್ದಾರೆ. ಆಯಾ ಹಜಾರತ್ ಗಳು ತಮ್ಮ ಸುತ್ತ ಮುತ್ತ ಇರುವ ಮುಸಲ್ಮಾನ ಬಾಂಧವರಿಗೆ ತಿಳಿಸುವಂತೆ ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ನಾಳೆ ಹಬ್ಬ ಇರುವ ಕಾರಣ ಬೆಂಗಳೂರಿನ ಶಿವಾಜಿ ನಗರದಲ್ಲಿ ವ್ಯಾಪಾರದ ಭರಾಟೆ ಜೋರಾಗಿಯೇ ನಡೆದಿದೆ. ಈ ವೇಳೆ ಸಾಮಾಜಿಕ ಅಂತರ ಮಾಸ್ಕ್ ಇಲ್ಲದೆ ಜನರು ಕೋವಿಡ್ ನಿಯವನ್ನು ಗಾಳಿಗೆ ತೂರಿರುವ ದೃಶ್ಯಗಳು ಕಂಡುಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ