ಶಾಲಾ ಮಾನ್ಯತೆ ನವೀಕರಣಕ್ಕೆ ಸೂಚನೆ
Team Udayavani, Oct 21, 2019, 3:00 AM IST
ಬೆಂಗಳೂರು: ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅನು ದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಮಾಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಅನುದಾನಿತ ಪ್ರೌಢಶಾಲೆಗಳಿಗೆ ಸಂಬಂಧಿಸಿ ದಂತೆ ಜಿಲ್ಲಾಮಟ್ಟದ ಖಾಸಗಿ ಅರ್ಹ ಅನುದಾನಿತ ಪ್ರೌಢಶಾಲೆಗಳಲ್ಲಿ ಮಾನ್ಯತೆ ನವೀಕರಣ ಆಗದೇ ಇರುವ ಶಾಲೆಗಳ ಪಟ್ಟಿ ಮಾಡಬೇಕು.
ಅಂತಹ ಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಯಾವುದೇ ಸಮಸ್ಯೆ ಆಗದಂತೆ ಕಡ್ಡಾಯವಾಗಿ ಮಾನ್ಯತೆ ನವೀಕರಣ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ ನಿಯಮಾನುಸಾರ ವಾಗಿ ಕಡಿಮೆ ಇದ್ದಲ್ಲಿ ಅಂತಹ ಶಾಲೆಗಳ ಮಾನ್ಯತೆ ರದ್ದತಿಗೆ ಸಕ್ಷಮ ಪ್ರಾಧಿಕಾರಗಳಿಗೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಉಪನಿರ್ದೇಶಕರು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ