ಕಡಿಮೆ ವಿದ್ಯಾರ್ಥಿಗಳಿರುವ ವಿಭಾಗ ನಡೆಸದಂತೆ ಸೂಚನೆ
Team Udayavani, Jun 9, 2019, 3:00 AM IST
ಬೆಂಗಳೂರು: ಸರ್ಕಾರಿ ಪದವಿ ಕಾಲೇಜಿನಲ್ಲಿ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗುವ ವಿಭಾಗ ಅಥವಾ ಕಾಂಬಿನೇಷನ್ ನಡೆಸಬಾರದೆಂದು ಹಿಂದಿನ ಸಾಲಿನಲ್ಲಿ ನೀಡಿರುವ ಸೂಚನೆಯನ್ನೇ ಮುಂದುವರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ, ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶಿಸಿದೆ.
ಕಾಯಂ ಉಪನ್ಯಾಸಕರ ಕಾರ್ಯಭಾರ ನಿಯೋಜನೆ ಹಾಗೂ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು. ದಾಖಲಾತಿ ಸಂದರ್ಭದಲ್ಲೇ ಈ ವಿಷಯವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಬೇಕು.
ಬಿಎ, ಬಿ.ಕಾಂ, ಬಿಬಿಎಂ, ಭಾಷೆ ಹಾಗೂ ಐಚ್ಛಿಕ ವಿಷಯದ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 99ಕ್ಕಿಂತ ಅಧಿಕವಾದಾಗ ಹಾಗೂ ಬಿ.ಎಸ್ಸಿ ತರಗತಿಯಲ್ಲಿ 66ಕ್ಕಿಂತ ಅಧಿಕ ವಿದ್ಯಾರ್ಥಿಗಳು ಇದ್ದಾಗ ಎರಡನೇ ವಿಭಾಗ ತೆರೆದು ವಿದ್ಯಾರ್ಥಿಗಳ ಹಂಚಿಕೆ ಮಾಡಬೇಕು. ಅದರಂತೆಯೇ ಉಪನ್ಯಾಸಕರಿಗೆ ಕಾರ್ಯಭಾರ ನಿಯೋಜನೆ ಮಾಡಬೇಕು ಎಂದು ಇಲಾಖೆಯು ಪ್ರಾಂಶುಪಾಲರಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು