ವಿಚಾರಣೆ ಮುಂದುವರಿಸಲು ಸೂಚನೆ
Team Udayavani, Nov 13, 2019, 3:05 AM IST
ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ನೀತಿ ಸಂಹಿತೆ ಮುಂದೂಡಿರುವ ಚುನಾವಣಾ ಆಯೋಗದ ಕ್ರಮ ಮತ್ತು ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಮುಂದುವರಿಸುವಂತೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠಕ್ಕೆ ಮಂಗಳವಾರ ವಿಭಾಗೀಯ ನ್ಯಾಯಪೀಠ ಸೂಚಿಸಿದೆ.
ಈ ಕುರಿತಂತೆ ದಿನೇಶ್ ಗುಂಡೂರಾವ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಪ್ರದೀಪ್ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ನೀತಿ ಸಂಹಿತೆ ಮುಂದೂಡಿದ ಆಯೋಗದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ದಿನೇಶ್ ಗುಂಡೂರಾವ್ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮುಂದುವರಿಸುವಂತೆ ಏಕಸದಸ್ಯ ನ್ಯಾಯಪೀಠಕ್ಕೆ ನಿರ್ದೇಶನ ನೀಡಿ, ವಿಭಾಗೀಯ ನ್ಯಾಯಪೀಠವು ಮೇಲ್ಮನವಿಯನ್ನು ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ