ನ.17: ಕಸಾಪದಲ್ಲಿ ಭುವನೇಶ್ವರಿಯ ಪ್ರತಿಮೆ ಅನಾವರಣ
Team Udayavani, Nov 15, 2022, 12:07 AM IST
ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ನಿರ್ಮಿಸಿರುವ ಕನ್ನಡ ತಾಯಿ ಭುವನೇಶ್ವರಿಯ ಪ್ರತಿಮೆಯನ್ನು ನ.17ರಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಕನ್ನಡ ಸಂಘ-ಸಂಸ್ಥೆಗಳು ಅಥವಾ ಸರಕಾರ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸ್ಥಾಪಿ ಸಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ಮೊತ್ತಮೊದಲ ಬಾರಿಗೆ 6.25 ಅಡಿ ಎತ್ತರದ ಪ್ರಭಾವಳಿ, ಚತುರ್ಭುಜವುಳ್ಳ ಪದ್ಮ ಪೀಠಾಸೀನ, ಪಾಶಾಂಕುಶ, ಅಭಿಯವರದ ಮುದ್ರೆಯೊಂದಿಗೆ ಕೈಯಲ್ಲಿ ಕನ್ನಡ ಧ್ವಜವನ್ನು ಹಿಡಿದಿರುವ ಭುವನೇಶ್ವರಿ ಪ್ರತಿಮೆಯನ್ನು ನಿರ್ಮಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ| ಮಹೇಶ ಜೋಷಿ ಅವರು ಪ್ರಕಟನೆಯಲ್ಲಿ ಅವರು ತಿಳಿಸಿದ್ದಾರೆ.
ಪ್ರತಿಮೆ ಅನಾವರಣ ಕಾರ್ಯ ಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಶ್ರೀಗಳ ಸಾನ್ನಿಧ್ಯದಲ್ಲಿ ನಡೆಯಲಿದ್ದು, ವಿಶ್ರಾಂತ ನ್ಯಾ| ಶಿವರಾಜ್ ವಿ.ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಟಾರ್, ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯಾ ಎಸ್.ಪೈ. ಸಹಿತ ಅನೇಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ