ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ ಆಗ್ರಹ
Team Udayavani, Aug 17, 2022, 3:02 PM IST
ಬೆಂಗಳೂರು: ರಾಜ್ಯ ಅಡಕೆ ಬೆಳೆಗಾರರ ಸಂಘದ ನಿಯೋಗ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಇಂದು, ನವದೆಹಲಿಯಲ್ಲಿ, ಇಂದು ಕೇಂದ್ರ ಸರ್ಕಾರದ ಅರ್ಥ, ಕೃಷಿ, ಮತ್ತು ವಾಣಿಜ್ಯ ಖಾತೆಯ ಸಚಿವರನ್ನು, ಭೇಟಿ ಮಾಡಿ ಅಡಕೆ ಬೆಳೆಗಾರ ಹಿತ ರಕ್ಷಣೆಗೆ ಆಮದಾಗುವ ಅಡಕೆ ಉತ್ಪನ್ನದ ಮೇಲೆ ನಿಯಂತ್ರಣ ಹೇರಬೇಕೆಂದು ಒತ್ತಾಯಿಸಿತು.
ಅಡಕೆ ಬೆಳೆಯ ನಿಗದಿತ ಉತ್ಪಾದನಾ ವೆಚ್ಚ ಹೆಚ್ಚು ಮಾಡಬೇಕು, ಆಮದು ಮೇಲಿನ ಸುಂಕ ಜಾಸ್ತಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ, ನವದೆಹಲಿಗೆ ಬಂದಿದ್ದೇವೆ ಎಂದು ಗೃಹ ಸಚಿವ ಜ್ಞಾನೇಂದ್ರ ಹೇಳಿದರು.
ಅಡಕೆ ಮೇಲಿನ ಜಿಎಸ್ ಟಿ ದರದ ಬಗ್ಗೆಯೂ ಕೇಂದ್ರ ಸಚಿವರ ಬಳಿ ಚರ್ಚಿಸಿ, ಮನವಿ ಸಲ್ಲಿಸಲಾಗುವುದು, ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಜೀವರಾಜ್, ಬಿಜೆಪಿ ಶಾಸಕ ಶ್ರೀ ಹರತಾಳು ಹಾಲಪ್ಪ ಹಾಗೂ ಇನ್ನಿತರ ಗಣ್ಯರೂ ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ