ಬಜೆಟ್ ಒಕ್ಕಲಿರ ಪರ; ರಿಪೋರ್ಟ್ ಸೆನ್ಸ್ಲೆಸ್:ಎಚ್ಡಿಡಿ ಕಿಡಿ
Team Udayavani, Jul 7, 2018, 2:40 PM IST
ಬೆಂಗಳೂರು: ಬಜೆಟ್ನಲ್ಲಿ ಒಕ್ಕಲಿಗರಿಗೆ 32 % ಲಾಭ ಸಿಕ್ಕಿದೆ ಎನ್ನುವ ವರದಿ ವಿರುದ್ಧ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಿಡಿ ಕಾರಿದ್ದು ಈ ವರದಿ ಅರ್ಥವಿಲ್ಲದ್ದು ಎಂದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಡಿ ಬಜೆಟ್ನಲ್ಲಿ 32 % ಒಕ್ಕಲಿಗರಿಗೆ ಲಾಭವಾಗಿದೆ ಅಂತ ಲೆಕ್ಕ ಹಾಕಿದ್ದು ಯಾರು? ಒಕ್ಕಲಿಗರು ಮಂಗಳೂರಿನಲ್ಲೂ ಇದ್ದಾರೆ, ಬೀದರ್ನಲ್ಲೂ ಇದ್ದಾರೆ. ಬಜೆಟ್ನಿಂದ ಕರಾವಳಿ ಭಾಗ ಸೇರಿದಂತೆ ಎಲ್ಲರಿಗೂ ಲಾಭ ಸಿಕ್ಕಿದೆ ಎಂದರು.
ಬಜೆಟ್ ಕುರಿತು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಆ ಕುರಿತು ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ, ಕುಮಾರಸ್ವಾಮಿ ಉತ್ತರ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್