ಒಂದು ಜಿಲ್ಲೆ ಒಂದು ಉತ್ಪನ್ನ; ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಾಗರೋತ್ಪನ್ನ
ಯೋಜನೆ ಅನುಷ್ಠಾನಕ್ಕೆ ಸಜ್ಜು
Team Udayavani, Oct 9, 2020, 6:30 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಆತ್ಮನಿರ್ಭರ ಯೋಜನೆಗೆ ಬಲ ನೀಡುವ “ಒಂದು ಜಿಲ್ಲೆ, ಒಂದು ಉತ್ಪನ್ನ’ ಕಾರ್ಯಕ್ರಮಕ್ಕಾಗಿ ರಾಜ್ಯದ ಒಂದೊಂದು ಜಿಲ್ಲೆಗೂ ಒಂದೊಂದು ಉತ್ಪನ್ನವನ್ನು ಗುರುತಿಸಲಾಗಿದೆ. ಆಯಾ ಜಿಲ್ಲೆಯ ವೈವಿಧ್ಯ ಅಥವಾ ಅಲ್ಲಿನ ಪ್ರಮುಖ ಕಸುಬನ್ನೇ ಇದಕ್ಕಾಗಿ ಆಯ್ದುಕೊಳ್ಳಲಾಗಿದೆ.
ಇದನ್ನು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆ ನಿಯಮ ಬದ್ಧಗೊಳಿಸುವಿಕೆ ಯೋಜನೆ (ಪಿಎಂಎಫ್ಎಂಇ)ಯಡಿ ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಸಂಬಂಧ ಕ್ರಿಯಾ ಯೋಜನೆ ತಯಾರಿ ಭರದಿಂದ ಸಾಗಿದೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉತ್ಪನ್ನ ಮತ್ತು ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ನಿರ್ದಿಷ್ಟ ಸಂಸ್ಥೆ ಮತ್ತು ಇಲಾಖೆಗೆ ವಹಿಸಲಾಗಿದೆ.
ಆತ್ಮನಿರ್ಭರ ಯೋಜನೆಯಡಿ “ಒಂದು ಜಿಲ್ಲೆ- ಒಂದು ಉತ್ಪನ್ನ’ ಪರಿಕಲ್ಪನೆಯಂತೆ ಜಿಲ್ಲೆಗೊಂದು ವಿಶಿಷ್ಟ ಉತ್ಪನ್ನ ವಲಯ ಗುರುತಿಸುವ ಕಾರ್ಯ ನಡೆದಿದೆ.
– ಗೌರವ್ ಗುಪ್ತ , ವಾಣಿಜ್ಯ, ಕೈಗಾರಿಕಾ ಇಲಾಖೆ ಪ್ರ. ಕಾರ್ಯದರ್ಶಿ
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ