ಜಂಬೂ ಸವಾರಿಗೆ 300 ಮಂದಿ ಮಾತ್ರ !
ಕೋವಿಡ್ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಶಿಫಾರಸು
Team Udayavani, Oct 10, 2020, 6:02 AM IST
ಬೆಂಗಳೂರು: ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಚಾಲನೆಗೆ 200 ಮಂದಿ, ಅರಮನೆ ಆವರಣದಲ್ಲಿನ ಜಂಬೂ ಸವಾರಿಗೆ 300 ಮಂದಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 50 ಮಂದಿ ಭಾಗಿ… ಇದು ಕೋವಿಡ್ ಹಿನ್ನೆಲೆಯಲ್ಲಿ ನಾಡಹಬ್ಬ ದಸರೆಯ ಆಚರಣೆ ಸಂಬಂಧ ಡಾ| ಎಂ.ಕೆ. ಸುದರ್ಶನ್ ನೇತೃತ್ವದ ಸಮಿತಿಯು ರಾಜ್ಯ ಸರಕಾರಕ್ಕೆ ನೀಡಿರುವ ಶಿಫಾರಸುಗಳು.
ಸಾಂಸ್ಕೃತಿಕ ಕಾರ್ಯಕ್ರಮ ಭಾಗಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದಿರುವ ಸಮಿತಿ, ಆನ್ಲೈನ್ನಲ್ಲಿ ದಸರೆ ನೋಡಲು ಅವಕಾಶ ಕಲ್ಪಿಸಬಹುದು ಎಂದಿದೆ.
ಮೈಸೂರಿನಲ್ಲಿ 40,133 ಪಾಸಿಟಿವ್ ಪ್ರಕರಣಗಳು ಮತ್ತು 7,123 ಸಕ್ರಿಯ ಪ್ರಕರಣಗಳು ವರದಿಯಾಗಿದ್ದು, 852 ಸಾವು ಸಂಭವಿಸಿದೆ. ಹೀಗಾಗಿ ಸಮಿತಿಯು ಜಿಲ್ಲಾಧಿಕಾರಿ ಜತೆ ಮೈಸೂರು ಅರಮನೆ, ಚಾಮುಂಡಿ ಬೆಟ್ಟ ಮುಂತಾದ ಕಡೆ ಪರಿಶೀಲನೆ ನಡೆಸಿ ಶಿಫಾರಸು ಮಾಡಿದೆ.
ಅ. 17ರಿಂದ 24ರ ವರೆಗೆ ಅರಮನೆ ಮೈದಾನದ ಮುಂದೆ 2 ತಾಸು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು. 50 ಜನ ವೀಕ್ಷಕರಿಗೆ ಅವಕಾಶ ಕೊಡಬೇಕು ಎಂದೂ ಶಿಫಾರಸು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ