ಶ್ರೀ ಶಾರದಾ ಪೀಠದ ಕುಂಭಾಭಿಷೇಕಕ್ಕೆ ತೆರೆ


Team Udayavani, Feb 13, 2017, 3:45 AM IST

tere.jpg

ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿದ್ದ ಕುಂಭಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳು ಭಾನುವಾರ ಕೋಟಿ ಕುಂಕುಮಾರ್ಚನೆಯೊಂದಿಗೆ ಮುಕ್ತಾಯಗೊಂಡಿತು. ಶ್ರೀ ಶಾರದಾಂಬಾ ರಥೋತ್ಸವವು ಸೋಮವಾರ ಬೆಳಗ್ಗೆ
ನಡೆಯಲಿದ್ದು, ಉಭಯ ಜಗದ್ಗುರುಗಳು ರಥೋತ್ಸವದಲ್ಲಿ ಪಾಲ್ಗೊಳ್ಳುವರು. ಕಳೆದ 15 ದಿನಗಳಿಂದ ಶ್ರೀ ಮಠದಲ್ಲಿ
300 ಕ್ಕೂ ಹೆಚ್ಚು ಋತ್ವಿಜರಿಂದ ನಡೆಯುತ್ತಿದ್ದ ಹೋಮ, ಹವನಗಳು ಭಾನುವಾರ ಮುಕ್ತಾಯಗೊಂಡಿದೆ. ಶ್ರೀ
ಶಾರದಾಲಯ ಸ್ವರ್ಣ ಶಿಖರದ ಕುಂಭಾಭಿಷೇಕದ ನಿಮಿತ್ತವಾಗಿ ಶ್ರೀಮಠದಲ್ಲಿ ಗಾಯತ್ರಿ ಹೋಮ, ಲಕ್ಷ ಮೋದಕ ಗಣಪತಿ ಹೋಮ, ಹನ್ನೆರಡು ದಿನಗಳ ಕಾಲ ನಡೆದ ಅತಿರುದ್ರಮಹಾಯಾಗ, ಸಹಸ್ರ ಚಂಡಿಕಾ ಮಹಾಯಾಗ ನಡೆಯಿತು. ಭಾನುವಾರ ಶ್ರೀ ಶಾರದಾ ಸನ್ನಿಧಿಯಲ್ಲಿ ನಡೆಯುತ್ತಿದ್ದ ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಬೆಳಗ್ಗೆ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಬೆಳಗ್ಗೆ ಶ್ರೀ ಶಾರದಾ ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ನಂತರ ಶ್ರೀ ಮಠದ ಹೊರ ಪ್ರಾಂಗಣ ಹಾಗೂ ಒಳ ಪ್ರಾಂಗಣದ ಎಲ್ಲಾ ದೇವಸ್ಥಾನಗಳಿಗೆ ಜಗದ್ಗುರುಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಾರದಾ ಸನ್ನಿಧಿಯಲ್ಲಿ ನಡೆಯುತ್ತಿದ್ದ ಕೋಟಿ ಕುಂಕುಮಾರ್ಚನೆಯ ಕೊನೆಯ ದಿನದ ಕಲಾಪದಲ್ಲಿ ಪಾಲ್ಗೊಂಡರು.

Ad

ಟಾಪ್ ನ್ಯೂಸ್

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Davanagere: RTO ಹೆಸರಲ್ಲಿ ನಾಗರಿಕರ ಹಣ ದೋಚಲು ತಂತ್ರ ರೂಪಿಸಿ ಸೈಬರ್ ವಂಚಕರು

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.