ಆಪರೇಷನ್ ಕಮಲ ಆಡಿಯೋ: ವಿಚಾರಣೆ 26ಕ್ಕೆ ಮುಂದೂಡಿಕೆ
Team Udayavani, Sep 18, 2019, 3:00 AM IST
ಕಲಬುರಗಿ: ಆಪರೇಷನ್ ಕಮಲ ಬಗ್ಗೆ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿರುವುದನ್ನು ತೆರವುಗೊಳಿಸಲು ಕೋರಿ ಜೆಡಿಎಸ್ ಮುಖಂಡ ಶರಣಗೌಡ ಪಾಟೀಲ ಕಂದಕೂರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.26ಕ್ಕೆ ಮುಂದೂಡಿಕೆಯಾಗಿದೆ.
ಗುರುಮಠಕಲ್ ಶಾಸಕ ನಾಗಗೌಡ ಕಂದಕೂರ ಅವರ ಪುತ್ರ ಶರಣಗೌಡ ಪಾಟೀಲ ಸಲ್ಲಿಸಿದ ಅರ್ಜಿ ವಿಚಾರಣೆ ಯನ್ನು ಕಲಬುರಗಿ ಹೈಕೋರ್ಟ್ ಪೀಠದ ನ್ಯಾ| ಕೆ.ಎಸ್. ಮುದಗಲ್ ಮುಂದೂಡಿ ಆದೇಶಿಸಿದ್ದಾರೆ. ಶರಣಗೌಡ ಪಾಟೀಲ ಆಪರೇಷನ್ ಕಮಲದ ಬಗ್ಗೆ ಆಡಿಯೋ ಬಾಂಬ್ ಹೊರಹಾಕಿ ದ್ದರು. ಈ ಬಗ್ಗೆ ದೇವದುರ್ಗ ಠಾಣೆಯಲ್ಲಿ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ಯಡಿಯೂರಪ್ಪ ಪರ ವಕೀಲರು ಪಡೆದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಶರಣಗೌಡ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ