ಆಪರೇಷನ್ ಕಮಲದ ಸರಕಾರ ಮಾಡಿರುವುದೇ ಲೂಟಿಗಾಗಿ: ಸಿದ್ದರಾಮಯ್ಯ
ಸಚಿವರು ಲೂಟಿ ಹೊಡೆಯುವುದರಲ್ಲಿ ಮುಳುಗಿದ್ದಾರೆ
Team Udayavani, Jul 17, 2022, 6:28 PM IST
ಮೈಸೂರು: ಆಪರೇಷನ್ ಕಮಲದ ಮೂಲಕ ಸರಕಾರ ಮಾಡಿರುವುದೇ ಲೂಟಿ ಮಾಡಲು. ಜನರ ಸಮಸ್ಯೆ ಬಗ್ಗೆ ಇವರಿಗೆ ಕಾಳಜಿ ಇದೆಯಾ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಕಿಡಿ ಕಾರಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಸಚಿವರು ಹೋಗುತ್ತಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಚಿವರು ಲೂಟಿ ಹೊಡೆಯುವುದರಲ್ಲಿ ಮುಳುಗಿದ್ದಾರೆ.ಇನ್ನೆಲ್ಲಿ ಜನರ ಸಮಸ್ಯೆ ಆಲಿಸುತ್ತಾರೆ ಎಂದರು.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ನಾನು ಮಳೆಹಾನಿ ಪ್ರದೇಶಗಳ ಪ್ರವಾಸ ಮುಂದೂಡಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರ ಕೂಡಲೇ ಪರಿಹಾರ ಘೋಷಿಸಬೇಕು. ಅಂದಾಜು 500ಕೋಟಿಯಷ್ಟು ನಷ್ಟವಾಗಿರುವ ಸಾಧ್ಯತೆ ಇದೆ ಎಂದರು.
2019ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯೂ ಪ್ರವಾಹ ಉಂಟಾಗಿ ಮನೆಗಳಿಗೆ ಹಾನಿಯಾಗಿತ್ತು. ಅಂದು ಮನೆ ಕಳೆದುಕೊಂಡವರಿಗೆ ಇನ್ನೂ ಮನೆ ಕೊಟ್ಟಿಲ್ಲ. 2020ರಲ್ಲಿ ಮತ್ತೆ ಪ್ರವಾಹ ಬಂತು. ಆಗಲೂ ಪರಿಹಾರ ನೀಡಲಿಲ್ಲ. ಈಗ ಮತ್ತೆ ಪ್ರವಾಹ ಬಂದಿದೆ. ಈಗಲಾದರೂ ಸರ್ಕಾರ ಪರಿಹಾರ ನೀಡಬೇಕು.ಕೇವಲ ಭರವಸೆ ಕೊಟ್ಟು ಮುಂದೂಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ