ವಿರೋಧ ಪಕ್ಷಗಳಿಂದ ಓಟ್ ಬ್ಯಾಂಕ್ ರಾಜಕಾರಣ
Team Udayavani, Dec 22, 2019, 3:03 AM IST
ಬೆಂಗಳೂರು: ಅಮೆರಿಕದಂತಹ ದೇಶಗಳಲ್ಲಿ ವಲಸಿಗರನ್ನು ಗಡಿಪಾರು ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ನ್ಯಾಯ ಯುತವಾಗಿ ನೋಂದಣಿ ಮಾಡಿಕೊಂಡು ಅನರ್ಹರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಕೆಲವು ಪಕ್ಷದವರು ಒಂದು ಸಮುದಾಯವನ್ನು ಗುರಿಯಾಗಿಸಿ ಟ್ಟುಕೊಂಡು ಕಾಯ್ದೆ ಜಾರಿ ಮಾಡ ಲಾಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಟೀಕಿಸಿದರು.
ರೋಹಿಂಗ್ಯಾ ಮುಸ್ಮಿಮರಿಗೆ ಚೀನಾ ಗಡಿ ಕೇವಲ 400 ಕಿ.ಮೀ. ಇದ್ದರೂ 2,700 ಕಿ.ಮೀ.ದೂರವಿರುವ ಭಾರತಕ್ಕೆ ಬರುತ್ತಿದ್ದಾರೆ. ಚೀನಾದಲ್ಲಿ ನುಸುಳುಕೋರರನ್ನು ನಿರ್ದಾಕ್ಷಿಣ್ಯವಾಗಿ ಹೊರಹಾಕಲಾಗುತ್ತದೆ. ಆದರೀಗ ಭಾರತದಲ್ಲಿ ಅಕ್ರಮ ಪ್ರವೇಶ ಮಾಡಿದವರು ಮಾತ್ರ ಆತಂಕಕ್ಕೊಳಪಟ್ಟಿದ್ದಾರೆ. ಇದನ್ನು ಅರ್ಥಮಾಡಿಕೊಳ್ಳದೆ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ವಿರೋಧ ಪಕ್ಷದವರು ಬೆಂಕಿಗೆ ತುಪ್ಪ ಸುರಿಯ್ತುತಿದ್ದಾರೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ