ನೇಕಾರ, ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ
Team Udayavani, Mar 21, 2023, 5:00 AM IST
ಬೆಂಗಳೂರು: ಸಮುದಾಯವಾರು ಅಭಿವೃದ್ಧಿ ನಿಗಮ ಮುಂದುವರಿದಿದ್ದು, ಕರ್ನಾಟಕ ನೇಕಾರ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿ ಸರಕಾರ ಆದೇಶ ಹೊರಡಿಸಿದೆ.
ನೇಯ್ಗೆ, ಕುರುಹಿನ ಶೆಟ್ಟಿ, ಬಿಳಿಮಗ, ತೊಗಟ, ತೊಗಟರು, ತೊಗಟಿಗ, ತೊಗಟವೀರ, ತೊಗಟಗೇರ, ತೊಗಟವೀರ ಕ್ಷತ್ರೀಯ, ತೊಗಜ, ಪುಷ್ಪಾಂಜಲಿ, ಸೋಣಿಗ, ಜಂಖಾನ, ಐರಿ, ಆವಿರ್, ಸಾಲೆ, ಪಟ್ಟಸಾಲೆ, ಪದ್ಮಸಾಲೆ, ಪದ್ಮಶಾಲಿ, ಪದ್ಮಸಾಲಿ, ಸಾಲಿ, ಪಟ್ಟಸಾಲಿ, ಕೈಕೋಳನ್, ಸೆಂಗುಂದರ್, ನೇಯ್ಕರ್, ಜಾಡರ್, ಜಾಂದ್ರ, ಸ್ವಕುಳಸಾಳಿ, ಸ್ವಕುಳ ಸಾಳೆ ಸಮುದಾಯಗಳ ಅಭಿವೃದ್ಧಿಗೆ ಕರ್ನಾಟಕ ನೇಕಾರ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ