ದಿನಗೂಲಿ ನೌಕರರಿಗೆ ಗ್ರ್ಯಾಚ್ಯುಯಿಟಿ ನೀಡಲು ಆದೇಶ
Team Udayavani, May 18, 2019, 3:00 AM IST
ಬೆಂಗಳೂರು: ರಾಜ್ಯ ಸರ್ಕಾರ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿ ಆದೇಶಿಸಿದೆ. ದಿನಗೂಲಿ ನೌಕರರ ನಿವೃತ್ತಿ ನಂತರ ಉಪದಾನ (ಗ್ರ್ಯಾಚ್ಯುಯಿಟಿ) ಪಡೆಯಲು ಅನುಕೂಲವಾಗುವಂತೆ 1972ರ ಕೇಂದ್ರ ಸರ್ಕಾರದ ಕಾಯ್ದೆಯ ಆಧಾರದಲ್ಲಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಅರ್ಹ ದಿನಗೂಲಿ ನೌಕರರು ತಮ್ಮ ನಿವೃತ್ತಿಯ ನಂತರ ಗ್ರ್ಯಾಚ್ಯುಯಿಟಿ ಪಡೆಯಲು ಈ ಕಾಯ್ದೆ ಅವಕಾಶ ಕಲ್ಪಿಸಿ ಕೊಟ್ಟಿದೆ.
ದಿನಗೂಲಿ ನೌಕರರು ದಿನಗೂಲಿ ಆಧಾರದಲ್ಲಿ ಸಲ್ಲಿಸಿರುವ ಸಂಪೂರ್ಣ ಸೇವಾವಧಿಯನ್ನು ಗ್ರ್ಯಾಚ್ಯುಯಿಟಿ ನೀಡಲು ಪರಿಗಣಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಕುರಿತು ಅಧಿಕೃತ ರಾಜ್ಯ ಪತ್ರ ಪ್ರಕಟಗೊಂಡ ತಕ್ಷಣ ಆದೇಶ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ