200ಕ್ಕೂ ಅಧಿಕ ಎಕರೆ ಅರಣ್ಯ ಬೆಂಕಿಗಾಹುತಿ
Team Udayavani, Mar 6, 2019, 12:30 AM IST
ಮೂಡಿಗೆರೆ: ಬಂಡೀಪುರ ಅಭಯಾರಣ್ಯ ಬೆಂಕಿಗೆ ಆಹುತಿಯಾದ ಘಟನೆ ಮಾಸುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ಅಭಯಾರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಭಯಾರಣ್ಯ
ವ್ಯಾಪ್ತಿಯ ಭಗವತಿ ಗುಡ್ಡದಲ್ಲಿ ಸೋಮವಾರ ಮಧ್ಯಾಹ್ನದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಬೆಂಕಿ ಆರಿಸಲಾಗಿದೆ.
ಬೆಂಕಿಯಿಂದ ಸುಮಾರು 200 ಎಕರೆಗೂ ಅಧಿಕ ಪ್ರಮಾಣದ ಅರಣ್ಯ ನಾಶವಾಗಿದ್ದು ಬೆಲೆ ಬಾಳುವ ಮರ, ಹಾಗೂ ಅಪರೂಪದ ಸಸ್ಯಗಳು ಭಸ್ಮಗೊಂಡಿವೆ. ಕಾಡಿಗೆ ಬೆಂಕಿ ಆಕಸ್ಮಿಕವಾಗಿ ತಗುಲಿದೆಯೋ ಅಥವಾ ಕಿಡಿಗೇಡಿಗಳು ಬೆಂಕಿ
ಹಾಕಿದ್ದಾರೋ ಎಂಬುದು ಇನ್ನೂ ತಿಳಿದಿಲ್ಲ. ಇದು ಕಿಡಿಗೇಡಿಗಳ ಕೃತ್ಯ ಎಂಬ ಶಂಕೆ ಮೂಡಿದ್ದು, ಈ ಬಗ್ಗೆ ತನಿಖೆ
ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ