ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ: ಬಸವರಾಜ ಬೊಮ್ಮಾಯಿ
Team Udayavani, Apr 21, 2020, 4:24 PM IST
ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಸೃಷ್ಠಿಸಲು ಕಾರಣರಾದ 119 ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪಾದರಾಯನಪುರ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ದಿನಸಿ ಪದಾರ್ಥಗಳನ್ನು ಸಿದ್ಧಪಡಿಸಿ ವಲಸೆ ಕಾರ್ಮಿಕರಿಗೆ ತಲುಪಿಸುವ ಹಂಗರ್ ಸೇವಿಯರ್ಸ್ ಸ್ವಯಂ ಸೇವಕರ ವಾಹನ ಪಡೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ ಹಾಗೂ ಸಾಂಕ್ರಾಮಿಕ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಅಂತೆಯೇ, ಎಲ್ಲಾ ಹಾಟ್-ಸ್ಪಾಟ್ ಜಿಲ್ಲೆಗಳಲ್ಲೂ ಕೋವಿಡ್-19 ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?