ಅರಬ್ಬಿಯಲ್ಲಿ ಪಾಕ್‌ ಸಮರಾಭ್ಯಾಸ; ಕದಂಬ ನೌಕಾನೆಲೆಯಲ್ಲಿ ಹೈಅಲರ್ಟ್‌


Team Udayavani, Sep 28, 2019, 3:06 AM IST

arabbi

ಕಾರವಾರ: ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಬೆಂಬಲ ಗಳಿಸಲು ವಿಫಲವಾದ ನೆರೆ ರಾಷ್ಟ್ರ ಪಾಕಿಸ್ತಾನ ಅರಬ್ಬಿ ಸಮುದ್ರದಲ್ಲಿ ಸಮರಾಭ್ಯಾಸಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾರವಾರ ಬಳಿಯ ಐಎನ್‌ಎಸ್‌ ಕದಂಬ ನೌಕಾ ನೆಲೆಯಲ್ಲಿ ಕಟ್ಟೆಚ್ಚರದಲ್ಲಿದ್ದು, ತನ್ನೆಲ್ಲ ಯುದ್ಧ ನೌಕೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಟ್ಟಿದೆ.ಯಾವುದೇ ಸ್ಥಿತಿಯನ್ನು ಎದುರಿಸಲು ನಾವು ಸಿದ್ಧ ಎಂದು ಭಾರತೀಯ ನೌಕಾದಳದ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನವು ಉತ್ತರ ಅರಬ್ಬಿ ಸಮುದ್ರ ದಲ್ಲಿ ಆ.25ರಿಂದ ಸಮರಾಭ್ಯಾಸ ನಡೆಸಲು ಆರಂಭಿಸಿದ್ದು, ಸೆ.29ರವರೆಗೆ ಮುಂದುವರಿ ಯಲಿದೆ. ಲೈವ್‌ ಫೈರ್‌ ಡ್ರಿಲ್‌, ಕ್ಷಿಪಣಿ ಪರೀ ಕ್ಷೆಗಳು ನಡೆಯುತ್ತವೆ ಎಂದು ಪಾಕಿಸ್ತಾನ ವಾಣಿಜ್ಯ ನೌಕೆಗಳಿಗೆ ಎಚ್ಚರಿಕೆ ನೀಡಿದೆ. ಪಾಕ್‌ನ ಕಾರ್ಯಾಚರಣೆ ಸಾಮರ್ಥ್ಯ ಹಾಗೂ ನೌಕಾ ವಿನ್ಯಾಸದ ದಿನಚರಿಯಲ್ಲಿ ಬದಲಾಗುವ ಅಂಶಗಳನ್ನು ನೌಕಾಪಡೆ ಹಾಗೂ ಭಾರತೀಯ ವಾಯುಪಡೆ ಮೂಲಕ ಗಮನಿಸಲಾಗುತ್ತಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಪಾಕ್‌ ಸಮರಾಭ್ಯಾಸದ ಭಾರತ ಹದ್ದಿನ ಕಣ್ಣಿಟ್ಟಿದೆ. ಇದಕ್ಕಾಗಿಯೇ ಯುದ್ಧ ನೌಕೆಗಳು, ಸಬ್‌ಮರೀನ್‌ಗಳು, ಗಸ್ತು ವಿಮಾನಗಳು ಮತ್ತು ಯುದ್ಧ ವಿಮಾನಗಳನ್ನು ಭಾರತ ನಿಯೋಜಿಸಿದೆ. ಪಶ್ಚಿಮ ಕರಾವಳಿಯ ಕಾರ ವಾರ, ಕೊಚಿನ್‌, ಗೋವಾ, ಮುಂಬೈಗಳಲ್ಲಿನ ನೌಕಾನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಹುತೇಕ ಯುದ್ಧ ಹಡಗುಗಳನ್ನು ಪೂರ್ವ ಕರಾವಳಿಯಿಂದ ಪಶ್ಚಿಮ ಭಾಗಕ್ಕೆ ತರ ಲಾಗುವುದು. ಇದು ಪಾಕಿಸ್ತಾನದ ಸಮರಾ ಭ್ಯಾಸ ಮುಗಿಯುವ ವರೆಗೂ ಮುಂದು ವರಿಯಲಿದೆ ಎಂದು ತಿಳಿದು ಬಂದಿದೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದುಗೊಳಿಸಿದ ಬಳಿಕ, ದಾಳಿ ಬೆದರಿಕೆಗಳು ಅಧಿಕವಾಗಿವೆ. ಸಮರಾಭ್ಯಾ ಸದಲ್ಲಿ ಪಾಕಿಸ್ತಾನದ 7ರಿಂದ 8 ಯುದ್ಧ ನೌಕೆಗಳು ಭಾಗಿಯಾಗಿವೆ. ಫೆ.26ರಂದು ಬಾಲಾಕೋಟ್‌ನಲ್ಲಿ ಜೈಷ್‌ -ಇ- ಮೊಹ ಮ್ಮದ್‌ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ ದಾಗಿನಿಂದ ಭಾರತೀಯ ಸೇನಾ ಪಡೆಗಳು ಯಾವುದೇ ಪರಿಸ್ಥಿತಿ ನಿಭಾಯಿಸಲು ಸನ್ನದ್ಧವಾಗಿವೆ. ಸಮರಾಭ್ಯಾಸ ಗಮನಿಸಲು ಭಾರತೀಯ ನೌಕಾ ಪಡೆ ಅತ್ಯಾಧುನಿಕ ಪೊಸೆಡೈನ್‌-8ಐ ಗಸ್ತು ವಿಮಾನ ನಿಯೋಜಿ ಸಿದೆ ಎಂದು ರಕ್ಷಣಾ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.