ವೀರಶೈವ ಮೀಸಲಾತಿ ಶೀಘ್ರ ತೀರ್ಮಾನವಾಗದಿದ್ದರೆ ಹೋರಾಟ: ಪಂಚಮಸಾಲಿ ಪೀಠ ಸ್ವಾಮೀಜಿ ಎಚ್ಚರಿಕೆ


Team Udayavani, Nov 27, 2020, 12:46 PM IST

ವೀರಶೈವ ಮೀಸಲಾತಿ ಶೀಘ್ರ ತೀರ್ಮಾನವಾಗದಿದ್ದರೆ ಹೋರಾಟ: ಪಂಚಮಸಾಲಿ ಪೀಠ ಸ್ವಾಮೀಜಿ ಎಚ್ಚರಿಕೆ

ಬೆಂಗಳೂರು: ಹಿಂದುಳಿದ ವರ್ಗಗಳ 2 ಎ ಮೀಸಲಾತಿಗೆ ವೀರಶೈವ ಲಿಂಗಾಯತ ಸೇರ್ಪಡೆ ಕುರಿತು ಕೇಂದ್ರ ಮನವೊಲಿಸಿ ಶೀಘ್ರ ತೀರ್ಮಾನ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

ಚಿತ್ರಕಲಾ ಪರಿಷತ್ ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 106 ಒಳಪಂಗಡಗಳು ಲಿಂಗಾಯತರಲ್ಲಿವೆ. 32 ಒಳಪಂಗಡಗಳು ಒಬಿಸಿ ಯಡಿ ಸೇರಿವೆ. ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕು. ಇದಕ್ಕಾಗಿ ಒಂದು ಆಯೋಗವನ್ನೂ ರಚಿಸಬೇಕು. ಮುಖಂಡರ ಜೊತೆ ಮೊದಲು ಚರ್ಚಿಸಬೇಕು. ಅಭಿಪ್ರಾಯ ಪಡೆದು ಸರ್ಕಾರ ಮುಂದುವರಿಯಬೇಕು ಎಂದರು.

ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದರೆ ಸಾಲದು, ಕೇಂದ್ರದಲ್ಲಿ ಅದು ಒಪ್ಪಿತವಾಗುವಂತೆ ನೋಡಿಕೊಳ್ಳಬೇಕು. ಶೀಘ್ರ ನಿರ್ಧಾರವಾಗದಿದ್ದರೆ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಸಿದರು.

ಇದನ್ನೂ ಓದಿ:ಬಿಎಸ್ ವೈ ಲಿಂಗಾಯತ ಬ್ರಹ್ಮಾಸ್ತ್ರಕ್ಕೆ ಹಿನ್ನಡೆ: ಆತುರದ ತೀರ್ಮಾನ ಮಾಡದಂತೆ ವರಿಷ್ಠರ ಸೂಚನೆ

ರಾಜ್ಯದಲ್ಲಿ ಲಿಂಗಾಯತರು ಬಹುಸಂಖ್ಯಾತರು, ಶಿಕ್ಷಣ, ಅನ್ನದಾಸೋಹಕ್ಕೆ ಒತ್ತು ನೀಡಿದ್ದ ಸಮುದಾಯ. ಒಬಿಸಿ ಮೀಸಲಾತಿಗಾಗಿ 25 ವರ್ಷಗಳಿಂದ ಬೇಡಿಕೆ ಇಟ್ಟಿದ್ದೆವು. ಅಕ್ಟೋಬರ್ 28 ರಂದು ಸಮುದಾಯದ ಶಾಸಕರನ್ನು ಒಳಗೊಂಡು ಉಪವಾಸ ಸತ್ಯಾಗ್ರಹ ಮಾಡಿದ್ದೆವು. ಈಗ ಬೇಡಿಕೆಗೆ ಸ್ಪಂದನೆ ಸಿಗುತ್ತಿದೆ. ನಮಗೆ ಮೀಸಲಾತಿ ಬಗ್ಗೆ ಜಯ ಸಿಗುವ ದಿನ ಹತ್ತಿರವಾಗಿದೆ ಎಂದು ತಿಳಿಸಿದರು.

ವೀರಶೈವ ಲಿಂಗಾಯತ ನಿಗಮಕ್ಕೆ ಬಸವಣ್ಣ ಹೆಸರು

ವೀರಶೈವ ಲಿಂಗಾಯತ ನಿಗಮ ಸೂಕ್ತ ರೀತಿಯಲ್ಲಿ ಕೆಲಸ ಮಾಡಿದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಅನುಕೂಲವಾಗುತ್ತವೆ‌. ಇತರೆ ನಿಗಮಗಳಂತೆ ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ನಿಗಮಕ್ಕೆ ಬಸವಣ್ಣನ‌ ಹೆಸರು ಇಡಬೇಕು. ಅಂಬೇಡ್ಕರ್, ದೇವರಾಜ ಅಭಿವೃದ್ಧಿ ನಿಗಮ ಇವೆ‌‌. ಇದೇ ರೀತಿ ಬಸವಣ್ಣ ಹೆಸರಿಟ್ಟರೆ ಲಿಂಗಾಯಿತರು, ವೀರಶೈವರು ಒಪ್ಪುತ್ತಾರೆ.‌ ಹೆಸರಿನ ಗೊಂದಲ‌ಬೇಡ ಎಂದು ಸ್ವಾಮೀಜಿ ತಿಳಿಸಿದರು

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.