ಶಾಲಾ ಗೃಹಮಂತ್ರಿ ಕರೆಗೆ ಓಗೊಟ್ಟ ರಾಜ್ಯ ಗೃಹಮಂತ್ರಿ; ಹಾರಾಡಿಗೆ ಭೇಟಿ
Team Udayavani, Jan 12, 2017, 6:39 PM IST
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹಾರಾಡಿ ಸರ್ಕಾರಿ ಶಾಲೆಯ ಗೃಹ ಮಂತ್ರಿ ದಿವಿತ್ ರೈ ಕರೆಗೆ ಓಗೊಟ್ಟಿರುವ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರು ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದ್ದಾರೆ.
ಹಾರಾಡಿ ಶಾಲೆಯಿಂದ ಹೆಚ್ಚುವರಿ ಶಿಕ್ಷಕರಾಗಿ ವರ್ಗಾವಣೆಗೊಂಡ ನಾಲ್ವರು ಶಿಕ್ಷಕರನ್ನು ವರ್ಗಾವಣೆ ಮಾಡಬಾರದೆಂದು 8ನೇ ತರಗತಿ ವಿದ್ಯಾರ್ಥಿ ದಿವಿತ್ ರೈ ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದ್ದ. ಅದರಂತೆ ಜುಲೈ 19ರಂದು ದಿವಿತ್ ಗೆ ಕರೆ ಮಾಡಿದ್ದ ಸಚಿವರು ವರ್ಗಾವಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು.
ಸಚಿವರು ನೀಡಿದ ಭರವಸೆಯಂತೆ ಹಾರಾಡಿ ಶಾಲೆಯ ಶಿಕ್ಷಕಿಯರಾದ ಶುಭಲತಾ, ಯಶೋಧಾ, ವಿಜಯಾ ಮತ್ತು ಲಿಲ್ಲಿ ಡಿಸೋಜಾ ಅವರನ್ನು ವರ್ಗಾವಣೆಗೊಳಿಸದಂತೆ ತಡೆದಿದ್ದರು. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರು ಶಾಲಾ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ