ಪರಂ ಪ್ರಮಾಣವಚನ ಸಂವಿಧಾನ ಬಾಹಿರ; ಹೈಕೋರ್ಟ್ ಗೆ ಪಿಐಎಲ್
Team Udayavani, Jun 1, 2018, 12:26 PM IST
ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದು ಸಂವಿಧಾನ ಬಾಹಿರ. ಈ ನಿಟ್ಟಿನಲ್ಲಿ ಡಿಸಿಎಂ ಹುದ್ದೆ ರದ್ದು ಕೋರಿ ಮೈಸೂರಿನ ಶೇಖರ್ ಅಯ್ಯರ್ ಎಂಬವರು ಹೈಕೋರ್ಟ್ ಗೆ ಶುಕ್ರವಾರ ಪಿಐಎಲ್ ಸಲ್ಲಿಸಿದ್ದಾರೆ.
ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬ ಹುದ್ದೆ ಇಲ್ಲ. ಆದರೆ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂವಿಧಾನದಲ್ಲಿ ಇಲ್ಲದೇ ಇರುವ ಹುದ್ದೆಯನ್ನು ಸೃಷ್ಟಿಸುವ ಅಗತ್ಯವಿದೆಯೇ, ಸಂವಿಧಾನ ಮಾನ್ಯತೆ ಇಲ್ಲದೆ ಹುದ್ದೆ ಕಾನೂನು ಬಾಹಿರ.ಹೀಗಾಗಿ ಡಿಸಿಎಂ ಹುದ್ದೆಯನ್ನು ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ