ಸಚಿವ ನಿರಾಣಿ ವಿರುದ್ಧ ಪಾಷಾ ಸಿಡಿ ಆರೋಪ : ಸಿಬಿಐ ತನಿಖೆಗೆ ಯತ್ನಾಳ್ ಆಗ್ರಹ


Team Udayavani, Jul 20, 2021, 3:22 PM IST

dfsrtiyuohgrtry

ವಿಜಯಪುರ : ಗಣಿ ಸಚಿವ ಮುರುಗೇಶ ನಿರಾಣಿ ಬಳಿ 1000 ಸಿಡಿ ಇವೆ ಎಂದು ಆಲಂ ಪಾಷಾ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದೆ. ಕಾರಣ ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿ.ಡಿ. ವಿಚಾರವಾಗಿ ಗಂಭೀರ ಆರೋಪವಿದ್ದರೆ ಅದರಿಂದ ತನಿಖೆ ನಡೆಸಿ, ಆರೋಪ ಮುಕ್ತರಾಬೇಕು. ಇಲ್ಲವಾದರೆ ಸಚಿವ ಸ್ಥಾನದಲ್ಲಿ ಇರಲು ಹಾಗೂ ಸಿಎಂ ಹುದ್ದೆಗಾಗಿ ದೊಡ್ಡ ಪ್ರಮಾಣದಲ್ಲಿ ಅಮೀಷ ಒಡ್ಡಿದ್ದಕ್ಕೆ, ಪದೇ ಪದೆ ದೆಹಲಿಗೆ ಓಡಾಡುವ ಕುರಿತು ಮಾಹಿತಿ ಇದೆ. ಪಂಚಮಸಾಲಿ 2-ಎ ಮೀಸಲು ಹೋರಾಟ ಅಸ್ಥಿರಗೊಳಿಸಿ, ಹೋರಾಟ ವಿಫಲಗೊಳಿಸಲು ಸಚಿವ ನಿರಾಣಿ ಪ್ರಯತ್ನ ಮಾಡಿದ್ದರು. ಇದು ನಾಡಿನ ಜನತೆಗೆ ಗೊತ್ತಿದೆ. ಹೀಗಾಗಿ ಸಿ.ಎಂ. ಪಾರದರ್ಶಕ ತನಿಖೆಗಾಗಿ ಸಿಬಿಐ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಮುರುಗೇಶ ನಿರಾಣಿ ಸೌಹಾರ್ಧ ಸಹಕಾರಿ ಹೆಸರಲ್ಲಿ ಮೋಸವಾಗಿದೆ 40 ಕೋಟಿ ರೂ. ಹಗರಣವಿದೆ. ಈಗ ಸೌಹಾರ್ಧ ಸಹಕಾರಿ ನನ್ನದಲ್ಲ ಎಂದು ಕೋರ್ಟ್ ನಿಂದ ತಡೆಯಾಜ್ಞೆ ತೆಗೆದುಕೊಂಡಿದ್ದಾಗಿ ಹೇಳುತ್ತಾರೆ. ನಿಮ್ಮ ಹೆಸರಲ್ಲಿ ಸೌಹಾರ್ಧ ಸಹಕಾರಿ ಬೇಡವೆಂದು ನಿರಾಣಿಗೆ ಹಿಂದೆಯೇ ಹೇಳಿದ್ದೆ. ಆಗ ನನ್ನ ಮಾತು ಕೇಳಲಿಲ್ಲ, ಜಿಲ್ಲೆಯ ಜನರು ಮುರುಗೇಶ ನಿರಾಣಿ ಹೆಸರನ್ನು ನಂಬಿ ಹಣ ಇಟ್ಟಿದ್ದರು. ಸುಮಾರು 40 ಕೋಟಿ ರೂ. ಹಗರಣವಾಗಿದೆ. ಹಗರಣ ಹೊರ ಬರುತ್ತಲೇ ಇದು‌ ನನ್ನದಲ್ಲ ಎಂದು ನುಣುಚಿಕೊಳ್ಳುತ್ತಿದ್ದಾರೆ ಎಂದು ಸಚಿವ ನಿರಾಣಿ ವಿರುದ್ದ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.