ಒಂದೇ ವೇದಿಕೆಯಲ್ಲಿ ಪಾಟೀಲ-ಬಣಕಾರ!
Team Udayavani, Nov 4, 2019, 3:04 AM IST
ಹಿರೇಕೆರೂರ: ರಾಜಕೀಯ ಬದ್ಧ ವೈರಿಗಳಾಗಿ ಚುನಾವಣಾ ಕಣದಲ್ಲಿ ಕಾದಾಡುತ್ತಿದ್ದ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಭಾನುವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಕನ್ನಡ ರಾಜ್ಯೋತ್ಸವ ನಿಮಿತ್ತ ಸಂಘಟಿಸಲಾಗಿದ್ದ ಹಿರೇಕೆರೂರ-ರಟ್ಟಿಹಳ್ಳಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಉಭಯ ನಾಯಕರು ಸಮಾಗಮಗೊಂಡು ಹೊಸ ರಾಜಕೀಯ ಮನ್ವಂತರಕ್ಕೆ ಸಾಕ್ಷಿಯಾದರು.
“ನನ್ನ ಹಾಗೂ ಬಿ.ಸಿ.ಪಾಟೀಲ ಅವರನ್ನು ನೋಡಿ, ನಮ್ಮಂತೆ ನಿಮ್ಮಲ್ಲೂ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಗುಣ ಬರಬೇಕು. ತಾಲೂಕು ಅಭಿವೃದ್ಧಿ ಹಾಗೂ ಬಿಎಸ್ವೈ ಸಿಎಂ ಆಗಿ ಮುಂದುವರಿಯಲು ಅವರಿಗೆ ಸಹಕಾರ ನೀಡುತ್ತೇನೆಂದು’ ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ ಹೇಳಿದರೆ, “ನಾನು ಹಾಗೂ ಯು.ಬಿ.ಬಣಕಾರ ಬಹಳ ಕುಸ್ತಿ ಆಡಿದ್ದೇವೆ. ತಾಲೂಕಿನ ಹಿತದೃಷ್ಟಿಯಿಂದ ಈಗ ಸ್ನೇಹಿತರಾಗಿದ್ದೇವೆ. ಮುಂದಿನ ದಿನಗಳಲ್ಲಿ ನಾವಿಬ್ಬರೂ ಸೇರಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಕೆಲಸ ಮಾಡಬೇಕಾಗಿದೆ’ ಎಂದು ಅನರ್ಹ ಶಾಸಕ ಬಿ.ಸಿ. ಪಾಟೀಲ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ