ಮೊದಲು ಊರು ಸೇರೋಣ..! ಬೆಂಗಳೂರಿನಿಂದ ಹೊರಡುತ್ತಿದ್ದಾರೆ ಸಾವಿರಾರು ಜನ


Team Udayavani, Apr 27, 2021, 10:28 AM IST

return

ಬೆಂಗಳೂರು: ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ಕಾರಣದಿಂದ ರಾಜ್ಯ ಸರ್ಕಾರ 14 ದಿನಗಳ ಕಾಲ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಇಂದು ರಾತ್ರಿಯಿಂದ ಮುಂದಿನ 14 ದಿನಗಳ ಕಾಲ ಸಂಚಾರ ಸೇರಿದಂತೆ ಎಲ್ಲವೂ ಸ್ಥಗಿತವಾಗಲಿದೆ. ಕೇವಲ ಅಗತ್ಯ ವಸ್ತುಗಳ ಮಾರಾಟ ಮತ್ತು ಖರೀದಿಗೆ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಕೆಎಸ್ಆರ್ ಟಿಸಿ ಸೇರಿದಂತೆ ಎಲ್ಲಾ ಬಗೆಯ ಬಸ್ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಇಂದು ರಾತ್ರಿಯ ಬಳಿಕ ಖಾಸಗಿ ವಾಹನಗಳ ಓಡಾಟಕ್ಕೂ ಅವಕಾಶವಿಲ್ಲ. ಹಾಗಾಗಿ ಬೆಂಗಳೂರಿನಲ್ಲಿರುವ ಜನರು ಸಂಪೂರ್ಣ ಬಂದ್‍ ಆಗುವ ಮೊದಲು ತಮ್ಮ ಊರು ಸೇರುವ ತವಕದಲ್ಲಿದ್ದಾರೆ.

ಇದನ್ನೂ ಓದಿ:ದೇಶದಲ್ಲಿ ಕೋವಿಡ್ ಮಹಾಸ್ಪೋಟ : 24 ಗಂಟೆಗಳಲ್ಲಿ 3 ಲಕ್ಷ ದಾಟಿದ ಪ್ರಕರಣಗಳು

ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ನಗರದಲ್ಲಿ ಉದ್ಯೋಗದಲ್ಲಿದ್ದುಕೊಂಡು ಬಾಡಿಗೆ ರೂಮ್ ಮಾಡಿಕೊಂಡಿರುವ ಯುವಕರು ಸೇರಿದಂತೆ ಹೆಚ್ಚಿನವರು ಗಂಟು ಮೂಟೆ ಕಟ್ಟಿ ಊರಿಗೆ ಹೊರಡುವ ಬಸ್ ಹತ್ತಿದ್ದಾರೆ. ಇನ್ನೂ ಎರಡು ವಾರಗಳ ಕಾಲ ರೂಮ್ ನಲ್ಲಿದ್ದುಕೊಂಡು ಏನು ಮಾಡುವುದು, ಊಟಕ್ಕೆ ಏನು ಮಾಡುವುದು ಎಂಬ ಆತಂಕದಲ್ಲಿ ತಮ್ಮ ಊರಿನ ಬೋರ್ಡ್ ಇರುವ ಬಸ್ ಹುಡುಕುವ ದೃಶ್ಯಗಳು ಇಂದೂ ಕಂಡು ಬಂತು.

ಮೆಜಸ್ಟಿಕ್ ನಲ್ಲಿ ಬಸ್ ಗೆ ಕಾಯುವವರ ಸಂಖ್ಯೆ ಇಂದು ಹೆಚ್ಚಾಗಿದೆ. ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಕಡೆಯಿಂದ ಬಂದು ರಾಜಧಾನಿಯಲ್ಲಿ ಉದ್ಯೋಗದಲ್ಲಿರುವವರು ಲಾಕ್ ಡೌನ್ ಆರಂಭವಾಗುವ ಮೊದಲು ಊರು ಸೇರಿದರಾಯಿತು ಎಂದು ಬ್ಯಾಗ್ ಹೆಗಲೇರಿಸಿಕೊಂಡು ಹೊರಟಿದ್ದಾರೆ.

ನೆಲಮಂಗಲ- ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ವೀಕೆಂಡ್‌ ಕರ್ಫ್ಯೂ ಹಿನ್ನೆಲೆ ಭಾನುವಾರ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಮವಾರ ಸರ್ಕಾರ ಲಾಕ್‌ಡೌನ್‌ ಘೋಷಿಸಬಹುದು ಎಂಬ ಸೂಚನೆ ಅರಿತವರು, ಭಾನುವಾರವೇ ಬೆಂಗಳೂರಿನಿಂದ ತಮ್ಮ ಊರುಗಳತ್ತ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ಬೆಳಗ್ಗೆಯೇ ಜನರು ಬಸ್‌ ನಿಲ್ದಾಣಗಳತ್ತ ಮುಖ ಮಾಡಿದರು. ಹೀಗಾಗಿ, ನಗರದ ಜಾಲಹಳ್ಳಿ ಕ್ರಾಸ್‌, ಯಶವಂತಪುರ, ಗೊರಗುಂಟೆಪಾಳ್ಯ, ಪೀಣ್ಯ ಬಸ್‌ನಿಲ್ದಾಣದಲ್ಲಿ ಜನಜಂಗುಳಿ ಕಂಡುಬಂದಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.