ಆನೆ ಹಾವಳಿ ಶಾಶ್ವತ ತಡೆ: ಪ್ರಸ್ತಾವನೆಗೆ ಸೂಚನೆ


Team Udayavani, Dec 5, 2018, 6:00 AM IST

c-28.jpg

ಬೆಂಗಳೂರು: ರಾಜ್ಯದಲ್ಲಿ ಆನೆ ದಾಳಿಯಿಂದ ಜನರ ಸಾವು-ನೋವು ಸಂಭವಿಸುವುದನ್ನು ತಡೆಯಲು ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಗಳಲ್ಲಿ ಕಾಡಾನೆ ಹಾವಳಿಯಿಂದ ತೊಂದರೆಗೊಳಗಾದ ರೈತರ ಸಮಸ್ಯೆಗಳು ಹಾಗೂ ಪರಿಹಾರೋ ಪಾಯ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಮಂಗಳವಾರ ಆಯೋಜನೆಯಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು. ಆನೆಗಳ ಹಾವಳಿಯಿಂದಾಗಿ ಅಪಾರ ಪ್ರಮಾಣದಲ್ಲಿ ಭತ್ತ, ಬಾಳೆ, ಅಡಿಕೆ, ಕಾಫಿ ಬೆಳೆ ಹಾನಿಯಾಗಿದೆ. ಕೂಡಲೇ ಮಾನವ-ಆನೆ ಸಂಘರ್ಷ ತಪ್ಪಿಸಲು ವೈಜ್ಞಾನಿಕ ಕ್ರಮ ಕೈಗೊಳ್ಳ ಬೇಕೆಂದು ರೈತರು ಸಭೆಯಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಯವರು, ದೇಶದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಸುಮಾರು 6,000 ಆನೆಗಳಿವೆ. ಬೆಳೆ ಹಾನಿ ಮಾಡುವ ಆನೆಗಳನ್ನು ಹಿಡಿದು ಶಿಬಿರಗಳಿಗೆ ಕಳುಹಿಸಲು ಹೊರ ರಾಜ್ಯಗಳಿಂದ ತಜ್ಞರನ್ನು ಕರೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಡಾನೆಗಳ ಹಾವಳಿ ತಡೆಗೆ ಈವರೆಗೆ 71
ಕಿ.ಮೀ.ಉದ್ದದ ರೈಲು ತಡೆಗೋಡೆ ನಿರ್ಮಾಣ ವಾಗಿದೆ. ಬಜೆಟ್‌ನಲ್ಲಿ 50 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದ್ದು, ಅದರಲ್ಲಿ
ರಾಜ್ಯದಲ್ಲಿ ಅಗತ್ಯವಿರುವ 400ರಿಂದ 500 ಕಿ.ಮೀ.ಉದ್ದದ ತಡೆಗೋಡೆ ನಿರ್ಮಾಣ ಸಾಧ್ಯವಿಲ್ಲ. ಹಾಗಾಗಿ, ಮೂರ್‍ನಾಲ್ಕು ವರ್ಷಗಳಿಗೆ
ಅಗತ್ಯವಿರುವ ಆರ್ಥಿಕ ನೆರವಿನ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಆದೇಶಿಸಿದರು.

ರೈಲ್ವೆ ಇಲಾಖೆಯಿಂದ ಕಬ್ಬಿಣದ ಕಂಬಿಗಳ ಖರೀದಿ ಬೆಲೆ ದುಬಾರಿಯಾಗಿದೆ. ಬೇರೆ ಪ್ರದೇಶಗಳಿಂದ ಕಂಬಿ ಸಾಗಣೆ ಮಾಡಿದರೆ 
ಹೆಚ್ಚುವರಿ ಸಾರಿಗೆ ವೆಚ್ಚ ಸೇರ್ಪಡೆಯಾಗುತ್ತದೆ. ಹಾಗಾಗಿ, ರಿಯಾಯ್ತಿ ಬೆಲೆಯಲ್ಲಿ ರೈಲು ಕಂಬಿ ನೀಡುವಂತೆ ರೈಲ್ವೆ ಇಲಾಖೆಗೆ ಮನವಿ
ಸಲ್ಲಿಸಬೇಕು. ರೈಲು ತಡೆಗೋಡೆಗಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ವಿಸ್ತೃತ ಪ್ರಸ್ತಾವ ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದರು. ಈ ಸಂಬಂಧ ದೆಹಲಿಗೆ ತೆರಳಿ ಕೇಂದ್ರ ಅರಣ್ಯ ಸಚಿವ ಡಾ.ಹರ್ಷವರ್ಧನ್‌ ಅವರನ್ನು ಭೇಟಿ ಮಾಡಿ ನೆರವು ನೀಡುವಂತೆ ಕೋರಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು. 

ಸಚಿವರಾದ ಎಚ್‌.ಡಿ.ರೇವಣ್ಣ, ಆರ್‌. ಶಂಕರ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ, ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.