HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ
phone tapping
Team Udayavani, May 23, 2024, 11:52 PM IST
ಬೆಂಗಳೂರು: ಎಚ್.ಡಿ. ಕುಮಾರ ಸ್ವಾಮಿ ಮಾಡಿರುವ ದೂರವಾಣಿ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾನು ಹಿಂದೆಯೂ ದೂರವಾಣಿ ಕದ್ದಾಲಿಸಿಲ್ಲ, ಈಗಲೂ ಅಂಥ ಕೆಲಸ ಮಾಡುತ್ತಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಿಎಂ ಜತೆಗೆ ಪ್ರಜ್ವಲ್ ಹಾಗೂ ರೇವಣ್ಣ ಮಾತನಾಡಿರಬಹುದೆಂಬ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೂ ತಿರುಗೇಟು ನೀಡಿ, ಜೆಡಿಎಸ್ನವರು ಬಿಜೆಪಿಯ ಮೈತ್ರಿಪಕ್ಷ ಆಗಿರುವುದರಿಂದ ಅಶೋಕ್ ಜತೆಗೆ ಮಾತನಾಡಿರಬಹುದು. ಅವರ ಜತೆ ಚರ್ಚೆ ನಡೆಸಿದ ಬಳಿಕವೇ ವಿದೇಶಕ್ಕೆ ಹೋಗಿರಬೇಕೆಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ
Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು
ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ
Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು
Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್ ಚರಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.