ಫೋನ್ ಕದ್ದಾಲಿಕೆ: ಪಾಟೀಲ ಆರೋಪ
Team Udayavani, Nov 7, 2017, 12:32 PM IST
ವಿಜಯಪುರ: “ರಾಜಕೀಯ ಕಾರಣಕ್ಕೆ ನನ್ನ, ನನ್ನ ಕುಟಂಬ ಸದಸ್ಯರು ಹಾಗೂ ಆಪ್ತರ ಫೋನ್ ಕದ್ದಾಲಿಕೆ ನಡೆಯುತ್ತಿದೆ. ಇದನ್ನು ಸಿಎಂ ಗಮನಕ್ಕೆ ತಂದಿರುವುದಾಗಿ’ ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ತಿಳಿಸಿದರು.
ಸೋಮವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ ಅವರು, ನನ್ನ ಫೋನ್ ಮಾತ್ರವಲ್ಲ. ನನ್ನ ಪತ್ನಿ, ಇಬ್ಬರು ಪುತ್ರರು ಹಾಗೂ ಆಪ್ತರ ಫೋನ್ ಕದ್ದಾಲಿಕೆ ನಡೆಯುತ್ತಿದೆ. ಫೋನ್ ಟ್ಯಾಪಿಂಗ್ ಆಗುತ್ತಿರುವ ಕುರಿತು ನನ್ನ ಸ್ನೇಹಿತರೊಬ್ಬರು ಗಮನಕ್ಕೆ ತಂದರು. ಕೂಡಲೇ ಈ ಕುರಿತು ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಎಂದರು.
ಫೋನ್ ಕದ್ದಾಲಿಕೆಗೂ, ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೂ ಸಂಬಂಧವಿಲ್ಲ. ರಾಜಕೀಯ ಪ್ರೇರಿತ ಇಂಥ ಬೆದರಿಕೆಯಿಂದ ನಾನು ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ರಾಜಕೀಯವಾಗಿ ಇಂಥದ್ದನ್ನೆಲ್ಲ ಸಮರ್ಥವಾಗಿ ಎದುರಿಸುವ ಶಕ್ತಿ ಹೊಂದಿದ್ದೇನೆ ಎಂದೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ