21ನೇ ಶತಮಾನ ಭಾರತೀಯರದ್ದು: ಪ್ರವಾಸಿ ಭಾರತೀಯ ದಿವಸದಲ್ಲಿ ಪ್ರಧಾನಿ 


Team Udayavani, Jan 8, 2017, 2:42 PM IST

255sds.jpg

ಬೆಂಗಳೂರು:  ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಪ್ರಾರಂಭಗೊಂಡ ಮೂರು ದಿನಗಳ ಪ್ರವಾಸಿ ಭಾರತೀಯ ದಿವಸ ಸಮಾವೇಶದ 2 ನೇ ದಿನವಾದ ಭಾನುವಾರ ಅನಿವಾಸಿ ಭಾರತೀಯರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ  ಭಾಷಣ ಮಾಡಿದರು. 

21 ನೇ ಶತಮಾನ ಎನ್ನುವುದು ಭಾರತೀಯರದ್ದು ಎಂದು ನಾನು ಸಂಪೂರ್ಣ ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ. ಭಾರತದ ಅಭಿವೃದ್ಧಿಯಲ್ಲಿ ಅನಿವಾಸಿ ಭಾರತೀಯ ಸಮುದಾಯದ ಕೊಡುಗೆ ಅಪಾರವಾಗಿದೆ. ನೀವೆಲ್ಲ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ಹೋರಾಟವಾಗಿ ಸರಕಾರ ಕೈಗೊಂಡ ನೋಟು  ನಿಷೇಧ ಕ್ರಮವನ್ನು ಬೆಂಬಲಿಸಿದ್ದೀರಿ ಇದಕ್ಕಾಗಿ ನನ್ನ ಧನ್ಯವಾದಗಳು ಎಂದರು.

30 ಮಿಲಿಯನ್  ಭಾರತೀಯರು ವಿದೇಶಲ್ಲಿ ನೆಲೆಸಿದ್ದು, ಭಾರತದ ಅಭಿವೃದ್ಧಿಗೆ ಪ್ರವಾಸಿಗರ ಕೊಡುಗೆ ಅಪಾರವಾದದ್ದು. ಅನಿವಾಸಿಗಳು ಭಾರತದ ಸಂಸ್ಕೃತಿ ಮೌಲ್ಯಗಳನ್ನು ಉಳಿಸಿ ಬೆಳೆಸುತ್ತಿದ್ದಾರೆ.ನೆಲೆಸಿರುವ ದೇಶ ಅವರಿಗೆ ಕರ್ಮಭೂಮಿಯಾಗಿದ್ದು ಭಾರತ ಧರ್ಮ ಭೂಮಿಯಾಗಿದೆ ಎಂದರು. 

ನಾವು ಪಾಸ್‍ಪೋರ್ಟ್‌ನ ಬಣ್ಣ ನೋಡಿ ಯಾವುದನ್ನೂ ಪರಿಗಣಿಸುವುದಿಲ್ಲ. ದೇಶಗಳ ನಡುವಿನ ರಕ್ತ ಸಂಬಂಧವನ್ನು ಪರಿಗಣಿಸುತ್ತೇವೆ. ಉದ್ಯೋಗಾಕಾಂಕ್ಷಿಗಳಾಗಿ ವಿದೇಶಕ್ಕೆ ತೆರಳುವವರ ರಕ್ಷಣೆಗೆ ಸರಕಾರ ಬದ್ದವಾಗಿದೆ. ಸುಷ್ಮಾ ಸ್ವರಾಜ್ ಅವರು ವಿದೇಶದಲ್ಲಿರುವ ಭಾರತೀಯರ ರಕ್ಷಣೆ ಕುರಿತಂತೆ ತ್ವರಿತವಾಗಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಸಂಕಷ್ಟಕ್ಕೆ ಸಿಲುಕಿದ್ದ  80 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು. 

ವಿದೇಶದಲ್ಲಿ ಉದ್ಯೋಗ ಹುಡುಕುವ ಯುವಕರಿಗಾಗಿ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಯಕ್ರಮ, ‘ಪ್ರವಾಸಿ ಕುಶಲ್ ವಿಕಾಸ್’ ಯೋಜನೆಯನ್ನು ಶೀಘ್ರದಲ್ಲೇ ಅನಾವರಣಗೊಳಿಸುತ್ತಿದ್ದೇವೆ ಎಂದರು. 

ಪ್ರವಾಸಿ ಭಾರತೀಯರಿಗಾಗಿ ಪಿಐಒ ಕಾರ್ಡ್ ಗಳನ್ನು ಒಸಿಐ ಕಾರ್ಡ್ ಗಳನ್ನಾಗಿ ಬದಲಿಸಿಕೊಳ್ಳಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಈ ವರ್ಷದ ಜೂನ್ ತಿಂಗಳವರೆಗೂ ವಿಸ್ತರಿಸಿದ್ದೇವೆ. ನಿಮ್ಮಲ್ಲಿನ ಯುವಜನರು ಭಾರತವನ್ನು ಎಂದಿಗೂ ಮರೆಯಬಾರದು. ಮತ್ತೆ ಮತ್ತೆ ಭಾರತಕ್ಕೆ ಬರುತ್ತಲೆ ಇರಬೇಕು ಎಂದು ಕರೆ ನೀಡಿದರು. 

ನಾನು ಗುಜರಾತ್‍ ಮುಖ್ಯಮಂತ್ರಿಯಾಗಿದ್ದ ವೇಳೆ  ಪ್ರತಿಭಾವಂತರ ವಿದೇಶಕ್ಕೆ ಪಲಾಯನ ಮಾಡುತ್ತಿರುವ ಕುರಿತು ‘ಬ್ರೇನ್ ಡ್ರೈನ್’ ಎಂದಿದ್ದೆ. ಭಾರತದಲ್ಲಿರುವವರೆಲ್ಲಾ ದಡ್ಡರು ಅಂತ ಅರ್ಥವೇ ಎಂದಿದ್ದೆ. ಇಂದು ಪರಿಸ್ಥಿತಿ ಬದಲಾಗಿದ್ದು ವಿದೇಶಕ್ಕೆ ಹೋಗಿದ್ದ ಪ್ರತಿಭಾವಂತರು ಸ್ವದೇಶಕ್ಕೆ  ವಾಪಾಸಾಗುತ್ತಿದ್ದಾರೆ.ಬ್ರೇನ್‌ ಡ್ರೈನ್‌ ಎನ್ನುವುದು ‘ಬ್ರೇನ್‌ ಗ್ರೇನ್‌’ ಆಗಿ ಪರಿವರ್ತನೆಯಾಗಿದೆ ಎಂದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.