ಸಂಚಾರಿ ವಿಜಯ್ ಅಂತ್ಯಕ್ರಿಯೆಯಲ್ಲಿ ಪೊಲೀಸರಿಂದ ಗೌರವ ಸಮರ್ಪಣೆ
Team Udayavani, Jun 15, 2021, 3:59 PM IST
ಚಿಕ್ಕಮಗಳೂರು : ನಟ ಸಂಚಾರಿ ವಿಜಯ್ ಪಾರ್ಥಿವ ಶರೀರ ಚಿಕ್ಕಮಗಳೂರಿಗೆ ತಲುಪಿದ್ದು, ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದ್ದಾರೆ.
ಮೂರು ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸರು ಗೌರವ ಸಲ್ಲಿಸಿದ್ದಾರೆ. ಇನ್ನು ಸರಕಾರಿ ಗೌರವದ ಬಳಿಕ ವೀರಶೈವ ಲಿಂಗಾಯತ ಧಾರ್ಮಿಕ ವಿಧಿಯನ್ನು ಕುಟ್ಟೂರು ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಸಲಾಗುತ್ತದೆ. ಶವ ಸಂಸ್ಕಾರ, ಬಿಲ್ವಪತ್ರೆ ಬಳಸಿ ಪೂಜೆ ಮಾಡಲಾಗುತ್ತಿದೆ.
ಸಂಚಾರಿ ವಿಜಯ್ ಸಹೋದರರು, ಕುಟುಂಬಸ್ಥರಿಂದ ಪೂಜೆ ಮಾಡಲಾಗಿದ್ದು, ಅಂತ್ಯ ಕ್ರಿಯೆ ನಡೆಯುವ ಸ್ಥಳಕ್ಕೆ ಸಚಿವ ಮಾಧುಸ್ವಾಮಿ, ಶಾಸಕರಾದ ಸಿಟಿ ರವಿ, ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವರು ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು