ರಾಜಕೀಯ ಮೇಲಾಟ – ವಿಧಾನಸೌಧ ಸುತ್ತಮುತ್ತ ಖಾಕಿ ಟೈಟ್‌ ಸೆಕ್ಯೂರಿಟಿ!


Team Udayavani, Jul 24, 2019, 3:04 AM IST

rajakiya

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪ್ರಹಸನದಿಂದ ಆರಂಭಗೊಂಡ ನಗರ ಪೊಲೀಸರ ಬಿಡುವಿಲ್ಲದ ಕಾರ್ಯ ಮುಂದುವರಿದಿದೆ. ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಎರಡು ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ನಿಷೇ ಧಾಜ್ಞೆ ಜಾರಿಯಲ್ಲಿದೆ. ಜತೆಗೆ, ನಗರದ 22 ಮಂದಿ ಡಿಸಿಪಿಗಳ ನೇತೃತ್ವದಲ್ಲಿ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದೆ. 30 ಎಸಿಪಿಗಳು, 60 ಇನ್‌ಸ್ಪೆಕ್ಟರ್‌, 100 ಮಂದಿ ಸಬ್‌ ಇನ್‌ಸ್ಪೆಕ್ಟರ್‌ಗಳು ಹಾಗೂ ಸಾವಿರಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರೊಟ್ಟಿಗೆ 30 ಕೆಎಸ್‌ಆರ್‌ಪಿ ತುಕಡಿಗಳು ಭದ್ರತೆಗೆ ನಿಯೋಜನೆಗೊಂಡಿವೆ.

ಬಿಗಿ ಬಂದೋಬಸ್ತ್ ಕುರಿತು ನಗರ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌, ಹೆಚ್ಚುವರಿ ಪೊಲೀಸ್‌ ಆಯುಕ್ತರು ಮೇಲ್ವಿ ಚಾರಣೆ ನೋಡಿಕೊಳ್ಳುತ್ತಿದ್ದಾರೆ. ವಿಶ್ವಾಸ ಮತಯಾಚನೆ ಸೇರಿದಂತೆ ಇನ್ನಿತರ ರಾಜ ಕೀಯ ಪ್ರಹಸನಗಳ ಹಿನ್ನೆಲೆಯಲ್ಲಿ ಅಲರ್ಟ್‌ ಆಗಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹಲವು ದಿನಗಳಿಂದ ವಿಧಾನಸೌಧ ಕರ್ತ ವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ ರಂತೂ ಹೈರಾಣಾಗಿದ್ದಾರೆ. ಅಧಿವೇಶನ ಬೇಗ ಮುಗಿದರೆ ಸಾಕು ಎಂದು ಹೆಸರು ಹೇಳಲಿಚ್ಛಿ ಸದ ಅಧಿಕಾರಿ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

“ಝೀರೋ ಟ್ರಾಫಿಕ್‌’ ವಿವಾದ!: ಅತೃಪ್ತ ಶಾಸಕರು ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಲು ಬರುವ ವೇಳೆ ನಗರ ಪೊಲೀಸರು “ಝೀರೋ ಟ್ರಾಫಿಕ್‌’ ಕಲ್ಪಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ವಿಧಾನಸಭೆ ಅಧಿವೇಶನ ದಲ್ಲಿಯೂ ಈ ವಿಚಾರ ಪ್ರತಿಧ್ವನಿಸಿತು. ಈ ಬಗ್ಗೆ ಡಿಜಿಪಿ ನೀಲಮಣಿ ರಾಜು ಹಾಗೂ ನಗರ ಪೊಲೀಸ್‌ ಆಯುಕ್ತ ಅಲೋಕ್‌ಕುಮಾರ್‌, ಸ್ಪೀಕರ್‌ ರಮೇಶ್‌ಕುಮಾರ್‌ ಅವರನ್ನು ಭೇಟಿಯಾಗಿ ಸುಪ್ರೀಂಕೋರ್ಟ್‌ ಸೂಚನೆ ಮೇರೆಗೆ ನಾಲ್ಕು ಸರ್ಕಲ್‌ಗ‌ಳಲ್ಲಿ ಶಾಸಕರಿಗೆ ಸಿಗ್ನಲ್‌ ಫ್ರೀ ಮಾಡಿಕೊಡಲಾಗಿತ್ತು. ಝೀರೋ ಟ್ರಾಫಿಕ್‌ ಅವಕಾಶ ಕಲ್ಪಿಸಿಲ್ಲ ಎಂದು ಸಮಜಾಯಿಷಿ ನೀಡಿದರು. ಬಳಿಕ ಸ್ಪೀಕರ್‌ ಈ ವಿಚಾರವನ್ನು ಸದನದ ಗಮನಕ್ಕೆ ತಂದಾಗ ವಿವಾದ ಬಗೆ ಹರಿಯಿತು.

ಬಿಸಿ ತುಪ್ಪವಾಗಿದ್ದ ಗಣೇಶ್‌ ಕೆನೆ ಹಾಲಾದರು!: ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಜ.15ರಂದು ಕಂಪ್ಲಿ ಶಾಸಕ ಜೆ.ಎನ್‌ ಗಣೇಶ್‌ ಹಾಗೂ ಆನಂದ್‌ ಸಿಂಗ್‌ ನಡುವೆ ಹಲ್ಲೆ ಪ್ರಕರಣ ನಡೆದಿದ್ದೇ ತಡ, ಶಾಸಕ ಗಣೇಶ್‌ ಕಾಂಗ್ರೆಸ್‌ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದರು. ಆ ದಿನ ರಾತ್ರಿ ನಡೆದ ಹೊಡೆದಾಟದಲ್ಲಿ ಹಲ್ಲೆಗೊಳಗಾಗಿ ಆನಂದ್‌ ಸಿಂಗ್‌ ಆಸ್ಪತ್ರೆಗೆ ದಾಖಲಾದರೆ ತಿಂಗಳುಗಳ ಕಾಲ ತಲೆಮರೆಸಿಕೊಂಡ ಶಾಸಕ ಗಣೇಶ್‌ ಜೈಲು ಪಾಲಾದರು. ಇತ್ತ ಪಕ್ಷದಿಂದ ಉಚ್ಛಾಟನೆಗೊಳಗಾದರು. ಈ ಬೆಳವಣಿಗೆಗಳು ನಡೆದ ಆರು ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ಆನಂದ್‌ ಸಿಂಗ್‌ ರಾಜೀನಾಮೆ ನೀಡಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರೆ, ಪಕ್ಷದಿಂದ ಉಚ್ಛಾಟನೆ ಶಿಕ್ಷೆಗೆ ಒಳಗಾಗಿದ್ದ ಶಾಸಕ ಗಣೇಶ್‌, ಪಕ್ಷಕ್ಕೆ ಹತ್ತಿರವಾಗಿದ್ದಾರೆ. ಸೋಮವಾರದ ಅಧಿವೇಶನದಲ್ಲಿ ಪಕ್ಷವನ್ನು ಸಮರ್ಥಿಸಿಕೊಂಡರು.

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.